30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧಕ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರರಾಷ್ಟ್ರೀಯ ಆರ್ಯಭಟ- 2024 ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ:ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕಳೆದ ಹಲವಾರು ವರ್ಷಗಳಿಂದ ಅತ್ಯುತ್ತಮ ಸೇವೆಯನ್ನು ಸಲ್ಲಿಸಿರುವ ಧಾರ್ಮಿಕ ನೇತಾರ, ಸಮಾಜ ಸೇವಕ, ಪ್ರಸಿದ್ದ ಕೈಗಾರಿಕೋದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು 2024ರ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ.

ಆರ್ಯಭಟ ಕಲ್ಮರಲ್ ಆರ್ಗನೈಜೇಷನ್ (ರಿ.) ಬೆಂಗಳೂರು ಜೂ. 23 ರ ಆದಿತ್ಯವಾರದಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯವ ಪ್ರಶಸ್ತಿ ಸಮಾರಂಭದಲ್ಲಿ ದೇವೆಂದ್ರ ಹೆಗ್ಡೆಯವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

Related posts

ಭೀಕರ ಮಳೆಗೆ ನಾವೂರು ಪೂವಪ್ಪ ಗೌಡ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಅಪಾರ ಹಾನಿ

Suddi Udaya

ಶಿಬಾಜೆ: ನಾಪತ್ತೆಯಾಗಿದ್ದ ಐಂಗುಡ ನಿವಾಸಿ ವಾಸು ರಾಣ್ಯ ಪತ್ತೆ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಮಹಿಳಾ ವೇದಿಕೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಕುತ್ಲೂರು: ಮಳೆಗೆ ಕುಸಿದ ಸೇತುವೆ ಪರೀಶಿಲನೆ ನಡೆಸಿದ ಜಿಲ್ಲಾಧಿಕಾರಿ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಹೂವಿನ ವ್ಯಾಪಾರಿ ಶಿವರಾಮ್: ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ. 53,011 ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!