24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧಕ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರರಾಷ್ಟ್ರೀಯ ಆರ್ಯಭಟ- 2024 ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ:ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕಳೆದ ಹಲವಾರು ವರ್ಷಗಳಿಂದ ಅತ್ಯುತ್ತಮ ಸೇವೆಯನ್ನು ಸಲ್ಲಿಸಿರುವ ಧಾರ್ಮಿಕ ನೇತಾರ, ಸಮಾಜ ಸೇವಕ, ಪ್ರಸಿದ್ದ ಕೈಗಾರಿಕೋದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು 2024ರ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ.

ಆರ್ಯಭಟ ಕಲ್ಮರಲ್ ಆರ್ಗನೈಜೇಷನ್ (ರಿ.) ಬೆಂಗಳೂರು ಜೂ. 23 ರ ಆದಿತ್ಯವಾರದಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯವ ಪ್ರಶಸ್ತಿ ಸಮಾರಂಭದಲ್ಲಿ ದೇವೆಂದ್ರ ಹೆಗ್ಡೆಯವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

Related posts

ಅಂಡಿಂಜೆ ಸ.ಉ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಉಜಿರೆ: ಕಿಂಗ್ & ಕ್ವಿನ್ ಯುನಿಸೆಕ್ಸ್ ಸೆಲೂನ್ ನಲ್ಲಿ ವಿಶೇಷ ಆಫರ್ ಗಳು; ಗ್ರಾಹಕರಿಗೆ 30% ರಿಯಾಯಿತಿ, ಫೆ.28 ರವರೆಗೆ ಮಾತ್ರ

Suddi Udaya

ಬಂದಾರು ಶ್ರೀ ರಾಮ ನಗರ ಜೈ ಶ್ರೀ ರಾಮ್ ಗೆಳೆಯರ ಬಳಗದಿಂದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ಗೇರುಕಟ್ಟೆ: ಕಬಕದ ಇನೋವ ಕಾರು ಡಿಕ್ಕಿ: ಜೀವ ಉಳಿಸಿದ ಮಣ್ಣಿನ ದಿಣ್ಣೆ

Suddi Udaya

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

Suddi Udaya

ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ ನಿಧನ

Suddi Udaya
error: Content is protected !!