July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧಕ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರರಾಷ್ಟ್ರೀಯ ಆರ್ಯಭಟ- 2024 ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ:ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕಳೆದ ಹಲವಾರು ವರ್ಷಗಳಿಂದ ಅತ್ಯುತ್ತಮ ಸೇವೆಯನ್ನು ಸಲ್ಲಿಸಿರುವ ಧಾರ್ಮಿಕ ನೇತಾರ, ಸಮಾಜ ಸೇವಕ, ಪ್ರಸಿದ್ದ ಕೈಗಾರಿಕೋದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು 2024ರ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ.

ಆರ್ಯಭಟ ಕಲ್ಮರಲ್ ಆರ್ಗನೈಜೇಷನ್ (ರಿ.) ಬೆಂಗಳೂರು ಜೂ. 23 ರ ಆದಿತ್ಯವಾರದಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯವ ಪ್ರಶಸ್ತಿ ಸಮಾರಂಭದಲ್ಲಿ ದೇವೆಂದ್ರ ಹೆಗ್ಡೆಯವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

Related posts

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಕ್ಕಡ ಡೇವಿಡ್ ಜೈಮಿ ಮನೆಗೆ ಎನ್.ಎಸ್.ಎಸ್ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಮಾ.4: ನಮ್ಮ ಮನೆ ಹವ್ಯಕ ಭವನದಲ್ಲಿ ಆರಾಧನಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಎ.22: ನಾರಾವಿ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಚುನಾವಣಾ ಪ್ರಚಾರ

Suddi Udaya
error: Content is protected !!