July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧಕ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರರಾಷ್ಟ್ರೀಯ ಆರ್ಯಭಟ- 2024 ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ:ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕಳೆದ ಹಲವಾರು ವರ್ಷಗಳಿಂದ ಅತ್ಯುತ್ತಮ ಸೇವೆಯನ್ನು ಸಲ್ಲಿಸಿರುವ ಧಾರ್ಮಿಕ ನೇತಾರ, ಸಮಾಜ ಸೇವಕ, ಪ್ರಸಿದ್ದ ಕೈಗಾರಿಕೋದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು 2024ರ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ.

ಆರ್ಯಭಟ ಕಲ್ಮರಲ್ ಆರ್ಗನೈಜೇಷನ್ (ರಿ.) ಬೆಂಗಳೂರು ಜೂ. 23 ರ ಆದಿತ್ಯವಾರದಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯವ ಪ್ರಶಸ್ತಿ ಸಮಾರಂಭದಲ್ಲಿ ದೇವೆಂದ್ರ ಹೆಗ್ಡೆಯವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

Related posts

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

Suddi Udaya

ಪುದುವೆಟ್ಟು: ಮಿಯ್ಯಾರು ಜೈ ಭೀಮ್ ವಾಲಿಬಾಲ್ ಲೀಗ್ ಅಸೋಸಿಯೇಷನ್ ವತಿಯಿಂದ ವಾಲಿಬಾಲ್ ಪಂದ್ಯಾಟ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಹಾಟ್‌ಮಿಕ್ಸ್ ಘಟಕದ ವಿರುದ್ಧ ಪಿಐಎಲ್ ಸಲ್ಲಿಕೆ : ಹೈಕೋರ್ಟ್ ನಿಂದ ನೋಟಿಸ್ ಆದೇಶ

Suddi Udaya

ಅರಸಿನಮಕ್ಕಿ ವಲಯದ ಶ್ರೀ ಕ್ಷೇ.ಧ. ಗ್ರಾ. ಯೋಜನೆಯ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya

ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ಪಾದ ತಪಾಸಣಾ ಶಿಬಿರ

Suddi Udaya
error: Content is protected !!