26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ಯೋಗ ದಿನಾಚರಣೆ ಜರಗಿತು.


ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳಾಲು ಪ್ರೌಢಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ವಾರಿಜ ಎಸ್ ಗೌಡರವರು ದೀಪ ಬೆಳಗಿಸಿ ಉದ್ಘಾಟನೆಯನ್ನು ಮಾಡಿ, ಶುಭಹಾರೃಸಿ ಮಾತನಾಡುತ್ತಾ, ಯೋಗ ನಮ್ಮ ದೇಶದ ಮೌಲ್ಯ ಸಂಪತ್ತು. ಇಂತಹ ಯೋಗ ಸಂಪತ್ತಿನ ಮೂಲಕ ನಾವು ವೈಯಕ್ತಿಕ ಮತ್ತು ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.

ವೇದಿಕೆಯಲ್ಲಿ ಶಾಲೆಯ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು. ಕಾರ್ಯಕ್ರಮದ ಮಾರ್ಗದರ್ಶಕರಾದ ಶಾರೀರಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದರವರು ಸ್ವಾಗತಿಸಿ, ವಿದ್ಯಾರ್ಥಿಗಳಾದ ಹೇಮಲತಾ ವಂದಿಸಿದರು, ತೃಷಾ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಉದ್ಯಮಿ ಮೋಹನ್ ಕುಮಾರ್ ರವರಿಂದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಬಂದಾರು ಶಾಲೆ ವಿದ್ಯಾರ್ಥಿಗಳಿಗೆ ಶುಭಹಾರೈಕೆ: ಮುಂಡತ್ತೋಡಿ ಶಾಲಾ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ವೇಣೂರು: ಆಳ್ವಾಸ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya

ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಜೆಇಇ ಮೈನ್-2 ಫಲಿತಾಂಶ: ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾರ್ಥಿಗಳ ರಾಷ್ಟ್ರ ಮಟ್ಟದ ರ‍್ಯಾಂಕ್‌ಗಳ ಸಾಧನೆ

Suddi Udaya

ನಾವೂರು ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ ಹಾಗೂ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆ

Suddi Udaya
error: Content is protected !!