24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆ

ಬೆಳ್ತಂಗಡಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆಯನ್ನು ಶ್ರೀ ಮಂಜುನಾಥ ಕಲಾಭವನ ಪಿನಾಕಿ ಸಭಾಂಗಣದಲ್ಲಿ ಜೂ. 21 ರಂದು ಆಚರಿಸಲಾಯಿತು.


ಯೋಗ ದಿನಾಚರಣೆಯಲ್ಲಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ ಜಯನಂದ ಗೌಡ, ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶರತ್ ಕುಮಾರ್, ಪ್ರಮುಖರಾದ ಗಣೇಶ್ ಲಾಯಿಲ, ಅರವಿಂದ ಶೆಟ್ಟಿ ಲಾಯಿಲ, ಸ್ವಸ್ತಿಕ್ ಬೆಳ್ತಂಗಡಿ, ಭುಜಂಗ ಶೆಟ್ಟಿ ಬೆಳ್ತಂಗಡಿ, ಪದ್ಮ ಕುಮಾರ್, ಸಂಕೇತ ಶೆಟ್ಟಿ, ಪ್ರಮೋದ್ ಕುಮಾರ್ ನಾಯಕ್, ಇತರರು ಉಪಸ್ಥಿತರಿದ್ದರು.

ಯೋಗ ತರಬೇತಿಯನ್ನು ಶ್ರೇಷ್ಠ ಪಡಿವಲ್ ನಡೆಸಿಕೊಟ್ಟರು.

Related posts

ಜ.25: ಧರ್ಮಸ್ಥಳದಲ್ಲಿ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಗಳಿಂದ ವಿಭಿನ್ನ ರೀತಿಯಲ್ಲಿ ಚಿಂತನಾ ದಿನಾಚರಣೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

Suddi Udaya

ಉರುವಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ವಾರ್ಷಿಕ ಮಹಾಸಭೆ

Suddi Udaya

ಚಿಬಿದ್ರೆ : ಪೆರಿಯಡ್ಕ ಸಮೀಪದ ಮಾಕಳದಲ್ಲಿ ಕಾಡಾನೆ ದಾಳಿ: ಅಪಾರ ಬೆಳೆ ಹಾನಿ

Suddi Udaya

ಅರಸಿನಮಕ್ಕಿ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಋತ್ವಿಜರ ಸ್ವಾಗತ, ಹೊರೆಕಾಣಿಕೆ ಉಗ್ರಾಣ ಉದ್ಘಾಟನೆ

Suddi Udaya
error: Content is protected !!