22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ವಿಶ್ವ ಯೋಗ ದಿನಾಚರಣೆ

ವಾಣಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಗಿದ್ದು, ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಉದ್ಘಾಟಿಸಿ ಶುಭ ಹಾರೈಸಿದರು.

ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ, ಎನ್.ಎಸ್.ಎಸ್ ಸಹಕಾರ್ಯಕ್ರಮಾಧಿಕಾರಿ ಶ್ರೀಮತಿ ದೀಕ್ಷಾ ಉಪಸ್ಥಿತರಿದ್ದರು.

ಎನ್.ಎಸ್.ಎಸ್.ಕಾರ್ಯಕ್ರಮಾಧಿಕಾರಿ ಶಂಕರ್‌ರಾವ್ ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ವಿದ್ಯಾರ್ಥಿ ರಾಷ್ಟ್ರಮಟ್ಟದ ಯೋಗ ಪಟು ಮೋಹಿತ್ ಯೋಗ ತರಬೇತಿಯನ್ನು ನಡೆಸಿಕೊಟ್ಟರು.

Related posts

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

Suddi Udaya

ನಾವರದ ಯುವಕ ಕೀರ್ತನ್ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya

ಸ್ನೇಹಜ್ಯೋತಿ ಮಹಿಳಾ ಒಕ್ಕೂಟ ಬೆಳ್ತಂಗಡಿ ವತಿಯಿಂದ ಚಿರತೆ ಹಾವಳಿ ಬಗ್ಗೆ ಅರಣ್ಯ ಸಚಿವರಿಗೆ ಮನವಿ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು

Suddi Udaya

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya

ಆರಂಬೋಡಿ ಹಿಂದೂ ಜಾಗರಣಾ ವೇದಿಕೆಯ ಶ್ರೀ ಕೃಷ್ಣ ಜನ್ಮಾಷ್ಟಮಿಯ ಉತ್ಸವದ ನೂತನ ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ ಆಯ್ಕೆ

Suddi Udaya
error: Content is protected !!