23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ವಿಶ್ವ ಯೋಗ ದಿನಾಚರಣೆ

ವಾಣಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಗಿದ್ದು, ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಉದ್ಘಾಟಿಸಿ ಶುಭ ಹಾರೈಸಿದರು.

ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ, ಎನ್.ಎಸ್.ಎಸ್ ಸಹಕಾರ್ಯಕ್ರಮಾಧಿಕಾರಿ ಶ್ರೀಮತಿ ದೀಕ್ಷಾ ಉಪಸ್ಥಿತರಿದ್ದರು.

ಎನ್.ಎಸ್.ಎಸ್.ಕಾರ್ಯಕ್ರಮಾಧಿಕಾರಿ ಶಂಕರ್‌ರಾವ್ ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ವಿದ್ಯಾರ್ಥಿ ರಾಷ್ಟ್ರಮಟ್ಟದ ಯೋಗ ಪಟು ಮೋಹಿತ್ ಯೋಗ ತರಬೇತಿಯನ್ನು ನಡೆಸಿಕೊಟ್ಟರು.

Related posts

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

Suddi Udaya

ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya

ಪದ್ಮುಂಜ ವಿ.ಹಿಂ.ಪ. ಘಟಕದ ವತಿಯಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಸ್ವಚ್ಛತಾ ಕಾರ್ಯ

Suddi Udaya

ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿಯ ಗೌರವ ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಲಯ ಉಪಾಧ್ಯಕ್ಷ ಶಂಕರ್ ರಾವ್ ರವರಿಗೆ ಸನ್ಮಾನ

Suddi Udaya
error: Content is protected !!