29.8 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಎಸ್ ಡಿ ಪಿ ಐ ಸಂಸ್ಥಾಪನ ದಿನಾಚರಣೆ

ಬೆಳ್ತಂಗಡಿ: ಸೊಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಮದ್ದಡ್ಕದ ಮೈದಾನದಲ್ಲಿ ಆಚರಿಸಲಾಯಿತು.

ದ್ವಜಾರೋಹಣವನ್ನು ಎಸ್ ಡಿ ಪಿ ಐ ಬೆಳ್ತಂಗಡಿ ವಿದಾನಸಭಾ ಕ್ಷೇತ್ರ ಸಮಿತಿ ಸದಸ್ಯರಾದ ಸ್ವಾಳಿ ಮದ್ದಡ್ಕ ನೆರೆವೇರಿಸಿದರು.

ಅದ್ಯಕ್ಷತೆಯನ್ನು ಮದ್ದಡ್ಕ ಬೂತ್ ಸಮಿತಿ ಅದ್ಯಕ್ಷ ಹಮೀದ್ ಆಲಂದಿಲ ವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮಪಂಚಯತ್ ಸದಸ್ಯರಾದ ರಿಯಾಝ್ ಮದ್ದಡ್ಕ, ಅನ್ವರ್ ಲ್ ಹಿದಾಯ ಪಾದೆ ಮದರಸ ಕಾರ್ಯದರ್ಶಿ ಮನ್ಸೂರ್ ಪಾದೆ, ಅನ್ವರ್ ಲ್‌ ಹಿದಾಯ ಮದರಸ ಮಾಜಿ ಅದ್ಯಕ್ಷ ಆರೀಸ್ ಶಾಫಿ,ಅಲ್ಲದೇ ಪಕ್ಷದ ಕಾರ್ಯಕರ್ತರು ,ಹಿತೈಷಿಗಳು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಇದರ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ 26ನೇ ವಾರ್ಷಿಕೋತ್ಸವ ಆಚರಣೆ

Suddi Udaya

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಕೆ.ಎಸ್.ಟಿ.ಎ ವೇಣೂರು ಟೈಲರ್ಸ್ ವಲಯದ ಮಹಾಸಭೆ

Suddi Udaya

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ನಿಡ್ಲೆ ವಿಕಲಚೇತನರ ವಿಶೇಷ ಗ್ರಾಮ ಸಭೆ

Suddi Udaya
error: Content is protected !!