22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಎಸ್ ಡಿ ಪಿ ಐ ಸಂಸ್ಥಾಪನ ದಿನಾಚರಣೆ

ಬೆಳ್ತಂಗಡಿ: ಸೊಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಮದ್ದಡ್ಕದ ಮೈದಾನದಲ್ಲಿ ಆಚರಿಸಲಾಯಿತು.

ದ್ವಜಾರೋಹಣವನ್ನು ಎಸ್ ಡಿ ಪಿ ಐ ಬೆಳ್ತಂಗಡಿ ವಿದಾನಸಭಾ ಕ್ಷೇತ್ರ ಸಮಿತಿ ಸದಸ್ಯರಾದ ಸ್ವಾಳಿ ಮದ್ದಡ್ಕ ನೆರೆವೇರಿಸಿದರು.

ಅದ್ಯಕ್ಷತೆಯನ್ನು ಮದ್ದಡ್ಕ ಬೂತ್ ಸಮಿತಿ ಅದ್ಯಕ್ಷ ಹಮೀದ್ ಆಲಂದಿಲ ವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮಪಂಚಯತ್ ಸದಸ್ಯರಾದ ರಿಯಾಝ್ ಮದ್ದಡ್ಕ, ಅನ್ವರ್ ಲ್ ಹಿದಾಯ ಪಾದೆ ಮದರಸ ಕಾರ್ಯದರ್ಶಿ ಮನ್ಸೂರ್ ಪಾದೆ, ಅನ್ವರ್ ಲ್‌ ಹಿದಾಯ ಮದರಸ ಮಾಜಿ ಅದ್ಯಕ್ಷ ಆರೀಸ್ ಶಾಫಿ,ಅಲ್ಲದೇ ಪಕ್ಷದ ಕಾರ್ಯಕರ್ತರು ,ಹಿತೈಷಿಗಳು ಉಪಸ್ಥಿತರಿದ್ದರು.

Related posts

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಇಂದಬೆಟ್ಟು ಗ್ರಾಮ ಪಂಚಾಯಿತ್ ನಿಕಟಪೂರ್ವ ಅಧ್ಯಕ್ಷ ಆನಂದ್ ಅಡಿಲು ಸ್ಪಷ್ಟನೆ

Suddi Udaya

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಂಟರ ಸಂಘದ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜು.10 ರಿಂದ ಆ.20ರವರೆಗೆ ಕುಮಟಾದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜ ಅವರ ಚಾತುರ್ಮಾಸ್ಯ ವ್ರತಾಚರಣೆ

Suddi Udaya

ಕೊಕ್ಕಡ: ಸೇಸಮ್ಮ ನಿಧನ

Suddi Udaya
error: Content is protected !!