23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಎಸ್ ಡಿ ಪಿ ಐ ಸಂಸ್ಥಾಪನ ದಿನಾಚರಣೆ

ಬೆಳ್ತಂಗಡಿ: ಸೊಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಮದ್ದಡ್ಕದ ಮೈದಾನದಲ್ಲಿ ಆಚರಿಸಲಾಯಿತು.

ದ್ವಜಾರೋಹಣವನ್ನು ಎಸ್ ಡಿ ಪಿ ಐ ಬೆಳ್ತಂಗಡಿ ವಿದಾನಸಭಾ ಕ್ಷೇತ್ರ ಸಮಿತಿ ಸದಸ್ಯರಾದ ಸ್ವಾಳಿ ಮದ್ದಡ್ಕ ನೆರೆವೇರಿಸಿದರು.

ಅದ್ಯಕ್ಷತೆಯನ್ನು ಮದ್ದಡ್ಕ ಬೂತ್ ಸಮಿತಿ ಅದ್ಯಕ್ಷ ಹಮೀದ್ ಆಲಂದಿಲ ವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮಪಂಚಯತ್ ಸದಸ್ಯರಾದ ರಿಯಾಝ್ ಮದ್ದಡ್ಕ, ಅನ್ವರ್ ಲ್ ಹಿದಾಯ ಪಾದೆ ಮದರಸ ಕಾರ್ಯದರ್ಶಿ ಮನ್ಸೂರ್ ಪಾದೆ, ಅನ್ವರ್ ಲ್‌ ಹಿದಾಯ ಮದರಸ ಮಾಜಿ ಅದ್ಯಕ್ಷ ಆರೀಸ್ ಶಾಫಿ,ಅಲ್ಲದೇ ಪಕ್ಷದ ಕಾರ್ಯಕರ್ತರು ,ಹಿತೈಷಿಗಳು ಉಪಸ್ಥಿತರಿದ್ದರು.

Related posts

ಬೆಳಾಲು: ಶ್ರೀಮತಿ ಸುಲೋಚನಾ ಎಸ್. ಕೆರ್ಮುಣ್ಣಾಯ ನಿಧನ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ” ಭಿತ್ತಿಪತ್ರಿಕೆ ಅನಾವರಣ “

Suddi Udaya

ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ

Suddi Udaya

ಮಡಂತ್ಯಾರು ಉಪ್ಪಿನಂಗಡಿ ರಸ್ತೆಯ ಮಾರಿಗುಡಿ ಸಮೀಪ ಅಪಾಯಕಾರಿ ಮರ: ಸಂಬಂಧಪಟ್ಟ ಇಲಾಖೆಯವರು ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya
error: Content is protected !!