37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ : ಕಳ್ಳಭಟ್ಟಿ ಶೆಡ್‌ಗೆ ಪೊಲೀಸ್ ದಾಳಿ: ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳು ವಶ

ಬೆಳ್ತಂಗಡಿ: ಮರೋಡಿ ಗ್ರಾಮದ ಕಲ್ಲಬೆಟ್ಟು ಎಂಬಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಸಿ ಸಾರ್ವಜನಿಕರಿಗೆ ಮಾರಲೆಂದು ಸಂಗ್ರಹಿಸಿಡಲಾಗಿದ್ದ ಶೆಡ್‌ಗೆ ವೇಣೂರು ಪೊಲೀಸರು ದಾಳಿ ನಡೆಸಿ 6.050 ಲೀಟ‌ರ್ ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳನ್ನು ವಶಕ್ಕೆ ಪಡೆದ ಘಟನೆ ಜೂ.20ರಂದು ನಡೆದಿದೆ.

`ಆರೋಪಿ ಮರೋಡಿ ಗ್ರಾಮದ ಕಲ್ಲಬೆಟ್ಟು ನಿವಾಸಿ ಗೋಪಾಲ ಶೇರಿಗಾರ(47) ತಪ್ಪಿಸಿಕೊಂಡಿದ್ದಾನೆ. ಮನೆಯ ದಾಸ್ತಾನು `ಕಟ್ಟಡವನ್ನು ಪರಿಶೀಲಿಸಿದಾಗ ಸುಮಾರು 50 ಲೀ. ಸಾಮರ್ಥ್ಯದ ಡ್ರಮ್‌ನಲ್ಲಿ ಕಳ್ಳಭಟ್ಟಿ ತಯಾರಿಸುವ ಪರಿಕರ, ಪಾತ್ರೆ ಮತ್ತು ಮದ್ಯ ತುಂಬಿದ ಬಾಟಲಿಗಳು ಪತ್ತೆಯಾಗಿದೆ. ವೇಣೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಬಳಂಜ ಶಾಲಾ ಕ್ರೀಡಾಂಗಣ ನವೀಕರಣ, ಎಲ್.ಕೆ.ಜಿ, ಯು.ಕೆ.ಜಿ, ರಂಗ ಮಂದಿರ ನಿರ್ಮಾಣ, ಶಾಲಾ ಕೊಠಡಿ ನವೀಕರಣ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಹಿಂದೂ ಧರ್ಮದ ವಿರುದ್ಧ ನೀಡಿರುವ ಹೇಳಿಕೆಗೆ ದ.ಕ. ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಂಘ ಮತ್ತು ಸಮಗ್ರ ಹಿಂದೂ ಸಮಾಜ ಖಂಡನೆ: ಡಾ| ಎಂ.ಎಂ. ದಯಾಕರ್

Suddi Udaya

ಜೂ.13: ಕೊಕ್ಕಡದಲ್ಲಿ ಸತ್ಯಸುದ್ದಿ ನ್ಯೂಸ್ ಡಿಜಿಟಲ್ ಮೀಡಿಯಾ ಶುಭಾರಂಭ

Suddi Udaya

ಪಡಂಗಡಿ ಕಾರ್ಯನ ಮುಟ್ಟಿಯವರಿಗೆ ಸಂತೋಷ್ ಕುಮಾರ್ ಜೈನ್ ರವರ ನೇತೃತ್ವದಲ್ಲಿ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಬಳಂಜ: ಪುಣ್ಕೆದೊಟ್ಟು ನಿವಾಸಿ ಚಂದ್ರು ನಿಧನ

Suddi Udaya

ಗರ್ಡಾಡಿ: ಮೋನಪ್ಪ ಮೂಲ್ಯ ನಿಧನ

Suddi Udaya
error: Content is protected !!