September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ : ಕಳ್ಳಭಟ್ಟಿ ಶೆಡ್‌ಗೆ ಪೊಲೀಸ್ ದಾಳಿ: ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳು ವಶ

ಬೆಳ್ತಂಗಡಿ: ಮರೋಡಿ ಗ್ರಾಮದ ಕಲ್ಲಬೆಟ್ಟು ಎಂಬಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಸಿ ಸಾರ್ವಜನಿಕರಿಗೆ ಮಾರಲೆಂದು ಸಂಗ್ರಹಿಸಿಡಲಾಗಿದ್ದ ಶೆಡ್‌ಗೆ ವೇಣೂರು ಪೊಲೀಸರು ದಾಳಿ ನಡೆಸಿ 6.050 ಲೀಟ‌ರ್ ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳನ್ನು ವಶಕ್ಕೆ ಪಡೆದ ಘಟನೆ ಜೂ.20ರಂದು ನಡೆದಿದೆ.

`ಆರೋಪಿ ಮರೋಡಿ ಗ್ರಾಮದ ಕಲ್ಲಬೆಟ್ಟು ನಿವಾಸಿ ಗೋಪಾಲ ಶೇರಿಗಾರ(47) ತಪ್ಪಿಸಿಕೊಂಡಿದ್ದಾನೆ. ಮನೆಯ ದಾಸ್ತಾನು `ಕಟ್ಟಡವನ್ನು ಪರಿಶೀಲಿಸಿದಾಗ ಸುಮಾರು 50 ಲೀ. ಸಾಮರ್ಥ್ಯದ ಡ್ರಮ್‌ನಲ್ಲಿ ಕಳ್ಳಭಟ್ಟಿ ತಯಾರಿಸುವ ಪರಿಕರ, ಪಾತ್ರೆ ಮತ್ತು ಮದ್ಯ ತುಂಬಿದ ಬಾಟಲಿಗಳು ಪತ್ತೆಯಾಗಿದೆ. ವೇಣೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಕನ್ನಡಿಕಟ್ಟೆ ಮಸೀದಿಯಲ್ಲಿ 2 ಜೋಡಿಗಳ ಸರಳ ವಿವಾಹ

Suddi Udaya

ಲಯನ್ಸ್ ವತಿಯಿಂದ ಆಹಾರ ಕಿಟ್ ಮತ್ತು ಬೆಡ್ ಶೀಟ್ ವಿತರಣೆ

Suddi Udaya

ಲೋಕಸಭಾ ಚುನಾವಣಾ ನೀತಿ ಸಂಹಿತೆ: ಗ್ರಾ.ಪಂ. ನೌಕರರ ಶಾಂತಿಯುತ ಪ್ರತಿಭಟನೆ ಮುಕ್ತಾಯ: ಆ.20 ರಿಂದ ಬೆಂಗಳೂರು ವಿಧಾನಸೌಧ ಮುಂಭಾಗ ಬೃಹತ್ ಪ್ರತಿಭಟನೆ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ದ್ರಢ ಕಲಶ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!