28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರವಿ ಕಕ್ಕೆಪದವು ರವರಿಗೆ ತೆರೆಮರೆಯ ನಾಯಕ ಪುರಸ್ಕಾರ

ಬೆಳ್ತಂಗಡಿ: ರೋಟರಿ ಕ್ಲಬ್ ಸುಬ್ರಹ್ಮಣ್ಯದ ನಿಕಟಪೂರ್ವ ಕಾರ್ಯದರ್ಶಿ ರವಿ ಕಕ್ಕೆಪದವು ಅವರಿಗೆ ರೋಟರಿ ಜಿಲ್ಲೆ 3181ರ ತೆರೆಮರೆಯ ನಾಯಕ ಪುರಸ್ಕಾರ ಲಭಿಸಿದೆ.

ಮೈಸೂರಿನಲ್ಲಿ ರೋಟರಿ ಜಿಲ್ಲಾ ಗವರ್ನರ್ ಕೇಶವ ಪ್ರಶಸ್ತಿ ಪ್ರದಾನ ಮಾಡಿದರು. ಸೂರಿಲ್ಲದವರಿಗೆ ಸೂರು, ವಿದ್ಯಾಭ್ಯಾಸಕ್ಕೆ ನಿರಂತರ ಸಹಕಾರ, ಸ್ವಚ್ಛತಾ ಸೇವೆ, ಸಮಾಜಸೇವಾ ಟ್ರಸ್ಟ್ ಮೂಲಕ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ಈ ಪುರಸ್ಕಾರ ನೀಡಲಾಗಿದೆ. ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್, ನಿಯೋಜಿತ ಜಿಲ್ಲಾ ಗವರ್ನರ್ ವಿಕ್ರಮದತ್ತ, ಅಸಿಸ್ಟೆಂಟ್ ಗವರ್ನರ್ ಪುರಂದರ ರೈ, ಸುಬ್ರಹ್ಮಣ್ಯ ರೋಟರಿ ಕ್ಲಬ್‌ ಅಧ್ಯಕ್ಷ ಪ್ರಶಾಂತ್ ಕೋಡಿಬೈಲ್, ಕಾರ್ಯದರ್ಶಿ ಮೋಹನದಾಸ್ ಎಣ್ಣೆಮಜಲ್, ನಿಯೋಜಿತ ಅಧ್ಯಕ್ಷ ಚಂದ್ರಶೇಖರ ನಾಯ‌ರ್ ಉಪಸ್ಥಿತರಿದ್ದರು.

Related posts

ಆರಂಬೋಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ನಾಲ್ಕೂರು: ರಾಮನಗರ ಬಾಕ್ಯರಡ್ಡ ನಿವಾಸಿ ಡೀಕಮ್ಮ ನಿಧನ

Suddi Udaya

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

Suddi Udaya

ಮುಂಡಾಜೆ : ಶಿವಂ ಬೇಕರಿ ಮತ್ತು ಪ್ಲವರ್ ಡೆಕೋರೇಶನ್ ಶುಭಾರಂಭ

Suddi Udaya

ಎಸ್‌ಕೆಎಸ್‌ಎಸ್‌ಎಫ್ ಈಸ್ಟ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಕಕ್ಕಿಂಜೆ ಆಯ್ಕೆ

Suddi Udaya

ತುಮಕೂರುನಲ್ಲಿ ನಡೆದ ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಎಸ್.ಡಿ.ಪಿ ಐ ಖಂಡನೆ: ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಎಸ್.ಡಿ.ಪಿ.ಐ ವತಿಯಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!