30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರವಿ ಕಕ್ಕೆಪದವು ರವರಿಗೆ ತೆರೆಮರೆಯ ನಾಯಕ ಪುರಸ್ಕಾರ

ಬೆಳ್ತಂಗಡಿ: ರೋಟರಿ ಕ್ಲಬ್ ಸುಬ್ರಹ್ಮಣ್ಯದ ನಿಕಟಪೂರ್ವ ಕಾರ್ಯದರ್ಶಿ ರವಿ ಕಕ್ಕೆಪದವು ಅವರಿಗೆ ರೋಟರಿ ಜಿಲ್ಲೆ 3181ರ ತೆರೆಮರೆಯ ನಾಯಕ ಪುರಸ್ಕಾರ ಲಭಿಸಿದೆ.

ಮೈಸೂರಿನಲ್ಲಿ ರೋಟರಿ ಜಿಲ್ಲಾ ಗವರ್ನರ್ ಕೇಶವ ಪ್ರಶಸ್ತಿ ಪ್ರದಾನ ಮಾಡಿದರು. ಸೂರಿಲ್ಲದವರಿಗೆ ಸೂರು, ವಿದ್ಯಾಭ್ಯಾಸಕ್ಕೆ ನಿರಂತರ ಸಹಕಾರ, ಸ್ವಚ್ಛತಾ ಸೇವೆ, ಸಮಾಜಸೇವಾ ಟ್ರಸ್ಟ್ ಮೂಲಕ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ಈ ಪುರಸ್ಕಾರ ನೀಡಲಾಗಿದೆ. ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್, ನಿಯೋಜಿತ ಜಿಲ್ಲಾ ಗವರ್ನರ್ ವಿಕ್ರಮದತ್ತ, ಅಸಿಸ್ಟೆಂಟ್ ಗವರ್ನರ್ ಪುರಂದರ ರೈ, ಸುಬ್ರಹ್ಮಣ್ಯ ರೋಟರಿ ಕ್ಲಬ್‌ ಅಧ್ಯಕ್ಷ ಪ್ರಶಾಂತ್ ಕೋಡಿಬೈಲ್, ಕಾರ್ಯದರ್ಶಿ ಮೋಹನದಾಸ್ ಎಣ್ಣೆಮಜಲ್, ನಿಯೋಜಿತ ಅಧ್ಯಕ್ಷ ಚಂದ್ರಶೇಖರ ನಾಯ‌ರ್ ಉಪಸ್ಥಿತರಿದ್ದರು.

Related posts

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವ ಪ್ರಾರಂಭ

Suddi Udaya

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ಘಟಕದಿಂದ ಸಾರಿಗೆ ಇಲಾಖೆಯ ನಿರ್ಲಕ್ಷತೆಯಿ೦ದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆಯ ವಿರುದ್ಧ ರಸ್ತೆ ತಡೆ ಮಾಡಿ ಪ್ರತಿಭಟನೆ

Suddi Udaya

ಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ ನಿಧನ

Suddi Udaya

ಅಳದಂಗಡಿ ಪೇಟೆಯಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ

Suddi Udaya

ಬಜಿರೆ: ಬೆಳ್ತಂಗಡಿ ತಾ| ಮಟ್ಟದ ಕ್ರೀಡಾಕೂಟದ ಉದ್ಘಾಟನೆ: ಹುಣ್ಸೆಕಟ್ಟೆ ಕ್ರೀಡಾ ಸಂಕೀರ್ಣಕ್ಕೆ ಸರಕಾರ ಅನುಮೋದನೆ ನೀಡಲಿ: ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!