April 2, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.೨೧ರಂದು ಯೋಗ ದಿನಾಚರಣೆಯನ್ನು ಶಾಲಾ ಸಭಾಂಗಣದಲ್ಲಿ ಆಚರಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಯೋಗವು ಮಾನಸಿಕ ಮತ್ತು ಶಾರೀರಿಕ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ ಎಂದು ವಿದ್ಯಾರ್ಥಿಗಳಿಗೆ ಹೇಳಿದರು.

ಮುಖ್ಯ ಅತಿಥಿಗಳಾಗಿ ವಾಣಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಯೋಗ ತರಬೇತಿಯನ್ನು ನೀಡಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯ ಕಾಲೇಜಿನ ವಿದ್ಯಾರ್ಥಿನಿ ಯಕ್ಷ ಜೈನ್ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಯೋಗದ ಪ್ರಾತ್ಯಕ್ಷಿಕೆಯನ್ನು ನೆರೆವೇರಿಸಿದರು.

ವಿದ್ಯಾರ್ಥಿಗಳಾದ ಮಾನ್ಯ, ಧೃತಿ, ಮನಿಷಾ, ಅದ್ವಿತಾ ಪ್ರಾರ್ಥನೆಗೈದರು. ಶಾಲಾ ಸಹಶಿಕ್ಷಕಿ ಶ್ರೀಮತಿ ಮೋಹನಾಂಗಿ ಸ್ವಾಗತಿಸಿದರು. ಶಾಲಾ ಸಹಶಿಕ್ಷಕಿ ಶ್ರೀಮತಿ ಸುಮಲತಾ ಎ. ವಂದಿಸಿದರು. ಶಾಲಾ ಸಹಶಿಕ್ಷಕಿ ಶ್ರೀಮತಿ ಶಾಂತಿ ಪಾಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ಗಳ ಬೇಸಿಗೆ ಶಿಬಿರ

Suddi Udaya

ಎಸ್ ಎಸ್ ಎಲ್ ಸಿ ಸಾಧಕ, ರಾಜ್ಯಕ್ಕೆ ದ್ವೀತಿಯ ಸ್ಥಾನಿ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ನಿಂದ ಸನ್ಮಾನ

Suddi Udaya

ಹುಣ್ಸೆಕಟ್ಟೆ ಕಡೆಮಾರು ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಬಜಿರೆ: ಬಾಡಾರು ನಿವಾಸಿ ಶ್ರೀಮತಿ ಪ್ರೇಮ ಜೈನ್ ನಿಧನ

Suddi Udaya

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya

ತೆಕ್ಕಾರು: ಹೊಸಮೊಗ್ರು ಹೇಮಲತಾ ಕೊಂಡೆ ನಿಧನ

Suddi Udaya
error: Content is protected !!