23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

ಬೆಳ್ತಂಗಡಿ; ವಾಹನಗಳಲ್ಲಿ ನೋಡುಗರ ಕಣ್ಣಿಗೆ ಬೆಳಕು ಕುಕ್ಕುವ ರೀತಿಯಲ್ಲಿ ಉಪಯೋಗಿಸುವ ಎಲ್.ಇ‌.ಡಿ ಬಲ್ಬುಗಳನ್ನು ಬಳಸಬಾರದು ಎಂಬ ನಿಯಮವಿದ್ದು ಇಂದು ಬೆಳ್ತಂಗಡಿ, ಉಜಿರೆ ಮೊದಲಾದೆಡೆ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ಕಾರ್ಯಾಚರಣೆ ನಡೆಯಿತು. ಸ್ವತಃ ಫೀಲ್ಡಿಗಿಳಿದ ಸಂಚಾರಿ ಠಾಣೆ ಎಸ್.ಐ ಅರ್ಜುನ್ ಅವರು ರಿಕ್ಷಾ ಚಾಲಕರಲ್ಲಿ ಹಾಗೂ ಇತರ ವಾಹನ ಚಾಲಕರಲ್ಲಿ ಜಾಗೃತಿ ಮೂಡಿಸಿದರು.

ಸದ್ರಿ ಲೈಟ್ ಉಪಯೋಗಿಸುತ್ತಿದ್ದವರ ಲೈಟ್ ಗಳನ್ನು ತೆರವುಗೊಳಿಸಿದರು. ಅದೇ ರೀತಿ ಕೆಲ ವಾಹನಗಳಲ್ಲಿ ಅನಧಿಕೃತವಾಗಿ ಬಳಸುತ್ತಿರುವ ಕರ್ಕಷ ಹಾರ್ನ್‌ಗಳನ್ನು ಸಂಚಾರಿ ಪೊಲೀಸರು ತೆರವುಗೊಳಿಸಬೇಕು ಎಂಬುದೂ ಸಾರ್ವಜನಿಕರ ಮನವಿಯಾಗಿದೆ

Related posts

ಉಜಿರೆ : ನೇಹಾ ಹೀರೆಮಠ ಹತ್ಯೆಯನ್ನು ಖಂಡಿಸಿ ಎಬಿವಿಪಿ ಬೆಳ್ತಂಗಡಿ ಘಟಕದಿಂದ ಕಪ್ಪುಪಟ್ಟಿ ಪ್ರದರ್ಶಿಸಿ, ರಸ್ತೆ ತಡೆದು ಪ್ರತಿಭಟನೆ

Suddi Udaya

ಸವಣಾಲು: ಆಟೋ ಚಾಲಕ ಲೋಕಯ್ಯ ಹೆಗ್ಡೆ ನಿಧನ

Suddi Udaya

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ : ಲೆಕ್ಕಪತ್ರ ಮಂಡನೆ, ಸ್ಮರಣಸಂಚಿಕೆ ಬಿಡುಗಡೆ

Suddi Udaya

ಸೋಣಂದೂರು: ಕಿರು ಸೇತುವೆ ಕುಸಿತ : ಸಬರಬೈಲು-ಪಡಂಗಡಿ ಸಂಪರ್ಕ ರಸ್ತೆ ಸ್ಥಗಿತ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!