24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

ಬೆಳ್ತಂಗಡಿ; ವಾಹನಗಳಲ್ಲಿ ನೋಡುಗರ ಕಣ್ಣಿಗೆ ಬೆಳಕು ಕುಕ್ಕುವ ರೀತಿಯಲ್ಲಿ ಉಪಯೋಗಿಸುವ ಎಲ್.ಇ‌.ಡಿ ಬಲ್ಬುಗಳನ್ನು ಬಳಸಬಾರದು ಎಂಬ ನಿಯಮವಿದ್ದು ಇಂದು ಬೆಳ್ತಂಗಡಿ, ಉಜಿರೆ ಮೊದಲಾದೆಡೆ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ಕಾರ್ಯಾಚರಣೆ ನಡೆಯಿತು. ಸ್ವತಃ ಫೀಲ್ಡಿಗಿಳಿದ ಸಂಚಾರಿ ಠಾಣೆ ಎಸ್.ಐ ಅರ್ಜುನ್ ಅವರು ರಿಕ್ಷಾ ಚಾಲಕರಲ್ಲಿ ಹಾಗೂ ಇತರ ವಾಹನ ಚಾಲಕರಲ್ಲಿ ಜಾಗೃತಿ ಮೂಡಿಸಿದರು.

ಸದ್ರಿ ಲೈಟ್ ಉಪಯೋಗಿಸುತ್ತಿದ್ದವರ ಲೈಟ್ ಗಳನ್ನು ತೆರವುಗೊಳಿಸಿದರು. ಅದೇ ರೀತಿ ಕೆಲ ವಾಹನಗಳಲ್ಲಿ ಅನಧಿಕೃತವಾಗಿ ಬಳಸುತ್ತಿರುವ ಕರ್ಕಷ ಹಾರ್ನ್‌ಗಳನ್ನು ಸಂಚಾರಿ ಪೊಲೀಸರು ತೆರವುಗೊಳಿಸಬೇಕು ಎಂಬುದೂ ಸಾರ್ವಜನಿಕರ ಮನವಿಯಾಗಿದೆ

Related posts

ಬಂಟ್ವಾಳದಲ್ಲಿ ಸಮರ ಸೌಗಂಧಿಕೆ ತಾಳಮದ್ದಳೆ

Suddi Udaya

ಗೋಳಿಯಂಗಡಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರ ಭೇಟಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶುದ್ಧಜಲ ಅಭಿಯಾನ: ಡಾ| ಡಿ ವೀರೇಂದ್ರ ಹೆಗ್ಗಡೆಯವರಿಂದ ಕರಪತ್ರ ಬಿಡುಗಡೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಕಲ್ಮಂಜ: ನೂತನವಾಗಿ ಸ್ಥಾಪನೆಯಾದ ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ: ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಮೇಶ್ ಗೌಡ ಗಲ್ಲೋಡಿ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!