24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

ಬೆಳ್ತಂಗಡಿ; ವಾಹನಗಳಲ್ಲಿ ನೋಡುಗರ ಕಣ್ಣಿಗೆ ಬೆಳಕು ಕುಕ್ಕುವ ರೀತಿಯಲ್ಲಿ ಉಪಯೋಗಿಸುವ ಎಲ್.ಇ‌.ಡಿ ಬಲ್ಬುಗಳನ್ನು ಬಳಸಬಾರದು ಎಂಬ ನಿಯಮವಿದ್ದು ಇಂದು ಬೆಳ್ತಂಗಡಿ, ಉಜಿರೆ ಮೊದಲಾದೆಡೆ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ಕಾರ್ಯಾಚರಣೆ ನಡೆಯಿತು. ಸ್ವತಃ ಫೀಲ್ಡಿಗಿಳಿದ ಸಂಚಾರಿ ಠಾಣೆ ಎಸ್.ಐ ಅರ್ಜುನ್ ಅವರು ರಿಕ್ಷಾ ಚಾಲಕರಲ್ಲಿ ಹಾಗೂ ಇತರ ವಾಹನ ಚಾಲಕರಲ್ಲಿ ಜಾಗೃತಿ ಮೂಡಿಸಿದರು.

ಸದ್ರಿ ಲೈಟ್ ಉಪಯೋಗಿಸುತ್ತಿದ್ದವರ ಲೈಟ್ ಗಳನ್ನು ತೆರವುಗೊಳಿಸಿದರು. ಅದೇ ರೀತಿ ಕೆಲ ವಾಹನಗಳಲ್ಲಿ ಅನಧಿಕೃತವಾಗಿ ಬಳಸುತ್ತಿರುವ ಕರ್ಕಷ ಹಾರ್ನ್‌ಗಳನ್ನು ಸಂಚಾರಿ ಪೊಲೀಸರು ತೆರವುಗೊಳಿಸಬೇಕು ಎಂಬುದೂ ಸಾರ್ವಜನಿಕರ ಮನವಿಯಾಗಿದೆ

Related posts

ಹೃದಯ ಸಮಸ್ಯೆಯಿಂದ ಮೃತಪಟ್ಟ ಬಾಲಕ ಅಶ್ವಿನ್ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಲಕ್ಷ್ಮೀ ಪಟಾಕಿ ಅಂಗಡಿಯಲ್ಲಿ ಉತ್ತಮ ರೀತಿಯ ಪಟಾಕಿ ಲಭ್ಯ

Suddi Udaya

ಮಾ.16: ಹೊಕ್ಕಾಡಿಗೋಳಿ ವೀರ – ವಿಕ್ರಮ ಕಂಬಳ: ಕೊಡಂಗೆಯಲ್ಲಿ ಶಾಶ್ವತ ಕರೆಗೆ ಭೂಮಿಪೂಜೆ

Suddi Udaya

ಬೆಳ್ತಂಗಡಿ : ಮಹಿಳಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಮಿತಾ ಪೂಜಾರಿ ರವರಿಗೆ ಅಭಿನಂದನೆ

Suddi Udaya

ಬಂದಾರು ಬಿಜೆಪಿ ಶಕ್ತಿಕೇಂದ್ರ ಮೈರೋಳ್ತಡ್ಕದಲ್ಲಿ ಮಹಾಸಂಪರ್ಕ ಅಭಿಯಾನ

Suddi Udaya

ಅಂಡಿಂಜೆ: ವಿಶ್ವನಾಥ ಪೂಜಾರಿ ನಿಧನ

Suddi Udaya
error: Content is protected !!