September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

ಬೆಳ್ತಂಗಡಿ; ವಾಹನಗಳಲ್ಲಿ ನೋಡುಗರ ಕಣ್ಣಿಗೆ ಬೆಳಕು ಕುಕ್ಕುವ ರೀತಿಯಲ್ಲಿ ಉಪಯೋಗಿಸುವ ಎಲ್.ಇ‌.ಡಿ ಬಲ್ಬುಗಳನ್ನು ಬಳಸಬಾರದು ಎಂಬ ನಿಯಮವಿದ್ದು ಇಂದು ಬೆಳ್ತಂಗಡಿ, ಉಜಿರೆ ಮೊದಲಾದೆಡೆ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ಕಾರ್ಯಾಚರಣೆ ನಡೆಯಿತು. ಸ್ವತಃ ಫೀಲ್ಡಿಗಿಳಿದ ಸಂಚಾರಿ ಠಾಣೆ ಎಸ್.ಐ ಅರ್ಜುನ್ ಅವರು ರಿಕ್ಷಾ ಚಾಲಕರಲ್ಲಿ ಹಾಗೂ ಇತರ ವಾಹನ ಚಾಲಕರಲ್ಲಿ ಜಾಗೃತಿ ಮೂಡಿಸಿದರು.

ಸದ್ರಿ ಲೈಟ್ ಉಪಯೋಗಿಸುತ್ತಿದ್ದವರ ಲೈಟ್ ಗಳನ್ನು ತೆರವುಗೊಳಿಸಿದರು. ಅದೇ ರೀತಿ ಕೆಲ ವಾಹನಗಳಲ್ಲಿ ಅನಧಿಕೃತವಾಗಿ ಬಳಸುತ್ತಿರುವ ಕರ್ಕಷ ಹಾರ್ನ್‌ಗಳನ್ನು ಸಂಚಾರಿ ಪೊಲೀಸರು ತೆರವುಗೊಳಿಸಬೇಕು ಎಂಬುದೂ ಸಾರ್ವಜನಿಕರ ಮನವಿಯಾಗಿದೆ

Related posts

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಕುತ್ಲೂರು ಸರಕಾರಿ ಶಾಲೆಯ ಕೈತೋಟದಲ್ಲಿ ಬೆಳೆದ ತರಕಾರಿ ಹಸ್ತಾಂತರ

Suddi Udaya

ಶಿಶಿಲ : ಕಂಡೆಚ್ಚಾರು ನಿವಾಸಿ ಶ್ರೀಮತಿ ಪೂರ್ಣಿಮಾ ನಿಧನ

Suddi Udaya

ಬದನಾಜೆ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟೀಯ ಸುರಕ್ಷತಾ ಸಪ್ತಾಹ ಆಚರಣೆ

Suddi Udaya

ಕಾಜೂರು ಡೆವಲಪ್ಮೆಂಟ್ ಕಮೀಟಿ ಸೌದಿ ಅರೇಬಿಯಾ (ಕೆ.ಡಿ.ಸಿ) ನೂತನ ಆಡಳಿತ ಮಂಡಳಿ ರಚನೆ

Suddi Udaya

ಪಿಲ್ಯ: ಸದಾಶಿವ ಆಠವಳೆ ನಿಧನ

Suddi Udaya
error: Content is protected !!