39.2 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ: ಶ್ರೀರಾಮ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

ಸುಲ್ಕೇರಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಸುಲ್ಕೇರಿ. ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢ ಶಾಲೆ ,ಸುಲ್ಕೇರಿಯಲ್ಲಿ ಜೂ.21 ರಂದು ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ವಿಶ್ವ ಯೋಗ ದಿನಾಚರಣೆಯ ಬಗ್ಗೆ ಶಾಲಾ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ ಮಾತನಾಡುತ್ತಾ ಯೋಗದ ಮಹತ್ವ ನಾವು ಯಾಕೆ ಜೀವನದಲ್ಲಿ ಯೋಗ ಮಾಡಬೇಕು ಇದರಿಂದಾಗುವ ಪ್ರಯೋಜನಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು .

ವೇದಿಕೆಯಲ್ಲಿ ಶ್ರೀರಾಮ ಪ್ರೌಢ ಶಾಲಾ ಮುಖ್ಯೋಪಾದ್ಯಾಯರಾದ ಪ್ರಮೋದ್ ಉಪಸ್ಥಿತರಿದ್ದರು. ನಂತರ 1 ರಿಂದ 10 ನೇ ತರಗತಿಯ ತನಕ ಎಲ್ಲಾ ವಿದ್ಯಾರ್ಥಿಗಳಿಗೆ ಸಾಮೂಹಿಕವಾಗಿ ಯೋಗ ಪ್ರದರ್ಶನವನ್ನು ಮಾಡಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಕುಮಾರಿ ಹರ್ಷೀತಾ ಸ್ವಾಗತಿಸಿ ಕುಮಾರಿ ತೇಜಸ್ವಿನಿ ಧನ್ಯವಾದವಿತ್ತರು

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಸಿರುವಾಣಿ ಹೊರೆಕಾಣಿಕೆ ಮತ್ತು ದೈವ-ದೇವರ ಆಭರಣಗಳ ವೈಭವಯುತ ಮೆರವಣಿಗೆ ಶಾಸಕ ಹರೀಶ್ ಪೂಂಜರವರಿಂದ ಹಾಗೂ ಮುಂಬೈ ಉದ್ಯಮಿ ಸುರೇಶ್ ಪೂಜಾರಿಯವರಿಂದ ಚಾಲನೆ

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya

ಕುತ್ಲೂರು ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ರಾಜಶ್ರೀ, ಉಪಾಧ್ಯಕ್ಷರಾಗಿ ಸುಕುಮಾರ ಶೆಟ್ಟಿ ಆಯ್ಕೆ

Suddi Udaya

ಮಚ್ಚಿನ: ರಸ್ತೆಯ ಬದಿಯಲ್ಲಿ ತ್ಯಾಜ್ಯಗಳ ದುರ್ವಾಸನೆ: ಕ್ರಮ ಕೈಗೊಳ್ಳಲು ಗ್ರಾಮಸ್ಥರ ಒತ್ತಾಯ

Suddi Udaya

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಭಾಷಾ ಕೈ ಬರಹದ ತರಬೇತಿ ಕಾರ್ಯಾಗಾರ

Suddi Udaya
error: Content is protected !!