24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

ಬೆಳ್ತಂಗಡಿ: 16ನೇ ವರ್ಷದೆಡೆಗೆ ಸ್ವಾಭಿಮಾನಿ ಮತ್ತು ಜನಪರ ರಾಜಕೀಯದ ದಿಟ್ಟ ಹೆಜ್ಜೆಗಳೊಂದಿಗೆ ಪಯಣಿಸುತ್ತಿರುವ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಜೂ. 21 ರಂದು ದ್ವಜಾರೋಹಣವನ್ನು ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಪೋನ್ಸ್ ಫ್ರಾಂಕೊ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಪಿ.ಐ ಕ್ಷೇತ್ರ ಸಮಿತಿ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ ವಹಿಸಿದರು. ಎಸ್.ಡಿ.ಪಿ.ಐ ದ.ಕ ಜಿಲ್ಲಾ ಸಮಿತಿ ಕಾರ್ಯದರ್ಶಿಗಳಾದ ಅಕ್ಬರ್ ಬೆಳ್ತಂಗಡಿ, ಸಮಿತಿ ಉಪಾಧ್ಯಕ್ಷ ಇನಾಸ್ ರೋಡ್ರಿಗಸ್, ಸಂಜಯ್ ಗ್ಲೋಬಲ್ ಫೌಂಡೇಷನ್ ಅಧ್ಯಕ್ಷ ಇಸ್ಮಾಲಿ ಐ,ಬಿ, ಕಾರ್ಯದರ್ಶಿಗಳಾದ ಫಝಲ್ ಉಜಿರೆ, ಸಾದಿಕ್ ಲಾಯಿಲಾ, ಕೋಶಾಧಿಕಾರಿ ಅಶ್ರಫ್ ಕಟ್ಟೆ, , ಫೈಝಲ್ ಶಾ, ಕುದ್ರಡ್ಕ ನವಾಝ್ ಕುದ್ರಡ್ಕ, ಸಲೀಂ ಮುರ, ಮೊಯಿಸಿನ್ ಲಾಯಿಲಾ, ಇಸ್ಮಾಯಿಲ್ ಉಪಸ್ಥಿತರಿದ್ದರು.

ಸಮಿತಿ ಸದಸ್ಯರಾದ ನಿಝಾಮ್ ಸ್ವಾಗತಿಸಿ ವಂದಿಸಿದರು.

Related posts

ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಜೈನ ಮತ್ತು ಹಿಂದೂ ಸಮುದಾಯಗಳ ನಡುವೆ ಅಶಾಂತಿಯನ್ನು ಪ್ರೇರೇಪಿಸುವ ಭಾಷಣ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಉಜಿರೆಯ ಅಜಿತ್ ಹೆಗ್ಡೆಯವರಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ನಾಳ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಹಿರಿಯ ಸಾಹಿತಿ ಎನ್ ಜಿ ಪಟವರ್ಧನ್ ಅವರ ಕೃತಿ ‘ಆಟ’ ಲೋಕಾರ್ಪಣೆ

Suddi Udaya
error: Content is protected !!