September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶಾರದಾ ಮಂಟಪದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

ಬೆಳ್ತಂಗಡಿ:10ನೇ ಅಂತರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ವತಿಯಿಂದ ಉಜಿರೆ ಶಾರದಾ ಮಂಟಪದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಪಾಲ್ಗೊಂಡರು.


ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಆರ್ ಎಸ್ ಎಸ್ ಪ್ರಮುಖರಾದ ವಿನಯಚಂದ್ರ ಉಜಿರೆ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಗಣೇಶ್ ಗೌಡ ನಾವೂರು, ಉಜಿರೆ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಯಶವಂತ್ ಪುದುವೆಟ್ಟು, ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ನಿರಂಜನ್ ಶೆಟ್ಟಿ, ಉಜಿರೆ ಪಂಚಾಯತ್ ಅಧ್ಯಕ್ಷರಾದ ಉಷಾ ಕಾರಂತ್, ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಮುಂಡಾಜೆ, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಪುತ್ತಿಲ : ಕಲ್ಲಾಜೆ ಎಂಬಲ್ಲಿ ಕುಸಿಯುವ ಭೀತಿಯಲ್ಲಿರುವ ಸೇತುವೆ: ದುರಸ್ತಿಗೆ ಆಗ್ರಹ

Suddi Udaya

ಅನುಗ್ರಹ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ತoಬಿಲ ಸೇವೆ

Suddi Udaya

ಧರ್ಮಸ್ಥಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ ಸಂಕೀರ್ಣ; ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!