25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಲ್ಲಿ ಕಳೆದ 20 ವರ್ಷಗಳಿಂದ ಅರೋಗ್ಯ ಸಹಾಯಕಿಯಾಗಿ ಸೇವೆಯನ್ನು ಸಲ್ಲಿಸಿ. ಇದೀಗ ಅನಾರೋಗ್ಯ ದಿಂದ ಬಳಲುತ್ತಿರುವ ಉಜಿರೆ ವಲಯದ ಮಾಯ ಕಾರ್ಯಕ್ಷೇತ್ರದ ಶ್ರೀಮತಿ ಚಿತ್ರಾ ಆರ್. ರವರಿಗೆ ಶ್ರೀ ಕ್ಷೇತ್ರದಿಂದ ಮಾಶಾಸನ ಮಂಜೂರಾಗಿದ್ದು. ಪ್ರಸ್ತುತ ಇವರ ಮನೆ ಭೇಟಿ ಮಾಡಿ ಯೋಜನೆಯಿಂದ ಮಂಜೂರಾದ ಮಾಶಾಸನವನ್ನು ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿ. ಪಾಯ್ಸ್ ರವರು ವಿವರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ಕುಮಾರ್, ವಿಪತ್ತು ಘಟಕದ ಯೋಜನಾಧಿಕಾರಿ ಜೈವಂತ ಪಟೇಗಾರ್, ಉಜಿರೆ ವಲಯದ ಮಾಜಿ ವಲಯಾಧ್ಯಕ್ಷರಾದ ವಿಜಯ್ ಜಿ, ಅರಳಿ, ಶೌರ್ಯ ತಂಡದ ಕ್ಯಾಪ್ಟನ್ ಸಂತೋಷ್, ಸ್ವಯಂಸೇವಕರಾದ ಸುಧೀರ್, ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಮಧುರಾ, ಸೇವಾಪ್ರತಿನಿಧಿ ಪ್ರಭಾ, ಒಕ್ಕೂಟದ ಅಧ್ಯಕ್ಷ ಗಂಗಾಧರ ಸಾಲಿಯಾನ್, ಮನೆಯ ಸದಸ್ಯರು ಉಪಸ್ಥಿತರಿದ್ದರು.

Related posts

ಇತಿಹಾಸ ಪ್ರಸಿದ್ದ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಲ್ಲಿ ಬ್ರಹ್ಮಕುಂಭಾಭಿಷೇಕ: ಅಧ್ಯಕ್ಷರಾಗಿ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಕಾರ್ಯಾಧ್ಯಕ್ಷರಾಗಿ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya

ನಿಡ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ರಿಕ್ಷಾದಲ್ಲಿ ಬಿಟ್ಟು ಹೋದ ಬ್ಯಾಗ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ನಾಗರಾಜ್ ಮರಕಡ

Suddi Udaya

ವಾಣಿ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಲಾಯಿಲ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ಡಿಕ್ಕಿ: ಪಾರೆಂಕಿಯ ಬಾಲಕ ರಂಝಿನ್ ಸಾವು

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಗೆ ದಾನಿಗಳಿಂದ ಕೊಡುಗೆಗಳ ಹಸ್ತಾಂತರ

Suddi Udaya
error: Content is protected !!