22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಲ್ಲಿ ಕಳೆದ 20 ವರ್ಷಗಳಿಂದ ಅರೋಗ್ಯ ಸಹಾಯಕಿಯಾಗಿ ಸೇವೆಯನ್ನು ಸಲ್ಲಿಸಿ. ಇದೀಗ ಅನಾರೋಗ್ಯ ದಿಂದ ಬಳಲುತ್ತಿರುವ ಉಜಿರೆ ವಲಯದ ಮಾಯ ಕಾರ್ಯಕ್ಷೇತ್ರದ ಶ್ರೀಮತಿ ಚಿತ್ರಾ ಆರ್. ರವರಿಗೆ ಶ್ರೀ ಕ್ಷೇತ್ರದಿಂದ ಮಾಶಾಸನ ಮಂಜೂರಾಗಿದ್ದು. ಪ್ರಸ್ತುತ ಇವರ ಮನೆ ಭೇಟಿ ಮಾಡಿ ಯೋಜನೆಯಿಂದ ಮಂಜೂರಾದ ಮಾಶಾಸನವನ್ನು ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿ. ಪಾಯ್ಸ್ ರವರು ವಿವರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ಕುಮಾರ್, ವಿಪತ್ತು ಘಟಕದ ಯೋಜನಾಧಿಕಾರಿ ಜೈವಂತ ಪಟೇಗಾರ್, ಉಜಿರೆ ವಲಯದ ಮಾಜಿ ವಲಯಾಧ್ಯಕ್ಷರಾದ ವಿಜಯ್ ಜಿ, ಅರಳಿ, ಶೌರ್ಯ ತಂಡದ ಕ್ಯಾಪ್ಟನ್ ಸಂತೋಷ್, ಸ್ವಯಂಸೇವಕರಾದ ಸುಧೀರ್, ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಮಧುರಾ, ಸೇವಾಪ್ರತಿನಿಧಿ ಪ್ರಭಾ, ಒಕ್ಕೂಟದ ಅಧ್ಯಕ್ಷ ಗಂಗಾಧರ ಸಾಲಿಯಾನ್, ಮನೆಯ ಸದಸ್ಯರು ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜಿನ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ತಿಮರೋಡಿ ವಿರುದ್ದ ಅಕ್ರಮ ಶಸ್ತ್ರಾಸ್ತ್ರ ಪ್ರಕರಣ; ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ

Suddi Udaya

ಜಾನಪದ ಗೀತೆ ಸ್ಪರ್ಧೆ : ಧರ್ಮಸ್ಥಳದ ಸಾನ್ವಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಭಾರೀ ಮಳೆ ಹಿನ್ನೆಲೆ: ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂ16)ರಜೆ ಘೋಷಣೆ

Suddi Udaya

ರೈತರ ನೂತನ ಕೋವಿ ಪರವಾನಿಗೆ ಪುನರಾರಂಭಿಸಿ: ಮೋಹನ್ ಗೌಡ ಕಲ್ಮಂಜ

Suddi Udaya
error: Content is protected !!