26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

ಲಾಯಿಲ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ , ಕುಂಟಿನಿ ಬೂತ್ ಸಮಿತಿ ವತಿಯಿಂದ ಪಕ್ಷದ 16ನೇ ವರ್ಷದ ಸಂಸ್ಥಾಪನ ದಿನಾಚರಣೆಯ ಪ್ರಯುಕ್ತ “ದ್ವಜಾರೋಹಣ ಕಾರ್ಯಕ್ರಮ”ವು *ಟಿ ಬಿ ಕ್ರಾಸ್ ಜಂಕ್ಷನ್ ನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೌಫ್ ನೀರ್ಸಲ್ “ಅಧ್ಯಕ್ಷರು ಎಸ್.ಡಿ.ಪಿ.ಐ ಕುಂಟಿನಿ ಬೂತ್ ಸಮಿತಿ ವಹಿಸಿದ್ದರು.
ಎಸ್.ಡಿ.ಪಿ.ಐ ಉಜಿರೆ ಬ್ಲಾಕ್ ಕಾರ್ಯದರ್ಶಿ ಮರ್ಷಾದ್ ಉಜಿರೆ ಹಾಗೂ ರೌಫ್ ನೀರ್ಸಲ್ ದ್ವಜಾರೋಹಣ ನೆರವೇರಿಸಿದರು.
ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯರಾದ ನಿಝಮ್ ಗೇರುಕಟ್ಟೆ ಕಾರ್ಯಕ್ರಮವನ್ನು ಉದ್ದೇಶಿಸಿ ಸಂದೇಶ ಬಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಸಮಿತಿ ಜೊತೆಕಾರ್ಯದಶಿ ಫಝಲ್ ರೆಹಮನ್ ಕೋಯಾ, ಪಂಚಾಯತ್ ಸದಸ್ಯ ಸಲೀಂ ಕುಂಟಿನಿ, ಶಮ ಮುಹಮ್ಮದಲಿ, ಹಾಗೂ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ಕುಂಟಿನಿ ಅಧ್ಯಕ್ಷ ಇಸ್ಮಾಯಿಲ್ ಸನಾ, ಹಾಗೂ ಮಾಜಿ ಕಾರ್ಯದರ್ಶಿ ಯೂಸುಫ್ ಬಾಬಾ ಉಪಸ್ಥಿತರಿದ್ದರು.
ಸಹಲ್ ನೀರ್ಸಲ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

Suddi Udaya

ಮಹಿಳಾ ಸಬಲೀಕರಣ ಕಾಯ೯ಕ್ರಮ: ಡಾ. ಹೇಮಾವತಿ ವಿ.ಹೆಗ್ಗಡೆಯವರಿಗೆ ಸಾಧನಾ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಮರೋಡಿಯ ಝೊಹಾ ಫಾತಿಮಾಗೆ 597 ಅಂಕ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!