23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪನ ದಿನಾಚರಣೆ

ಚಾರ್ಮಾಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ ಸಂಸ್ಥಾಪಕ ದಿನಾಚರಣೆ ಯನ್ನು ಎಸ್.ಡಿ.ಪಿ.ಐ ಚಾರ್ಮಾಡಿ ಗ್ರಾಮ ಸಮಿತಿ ವತಿಯಿಂದ ಬೀಟಿಗೆ ಯಲ್ಲಿ ಆಚರಿಸಲಾಯಿತು

ಎಸ್.ಡಿ.ಪಿ.ಐ ಗ್ರಾಮ ಪಂಚಾಯತ್ ಸದಸ್ಯರಾದ ಸಿದ್ದೀಕ್ ಯು.ಪಿ ಇವರು ಧ್ವಜಾರೋಹಣ ಗೈದರು , ಎಸ್.ಡಿ.ಪಿ.ಐ ಉಜಿರೆ ಬ್ಲಾಕ್ ಸಮಿತಿ ಅಧ್ಯಕ್ಷ ಅಶ್ರಫ್ ಚಾರ್ಮಾಡಿ ಸಂದೇಶ ಭಾಷಣ ಗೈದರು, ಗ್ರಾಮದ ಹಿರಿಯರಾದ ಪಕೀರಬ್ಬ ಬೀಟಿಗೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ವೇದಿಕೆಯಲ್ಲಿ. ಎಸ್.ಡಿ.ಪಿ.ಐ ಚಾರ್ಮಾಡಿ ಗ್ರಾಮ ಸಮಿತಿ ಕಾರ್ಯದರ್ಶಿ ಮನ್ಸೂರ್ ಚಾರ್ಮಾಡಿ ಉಪಸ್ಥಿತರಿದ್ದರು. ಪಕ್ಷದ ಸಂಸ್ಥಾಪಕ ದಿನಾಚರಣೆ ಅಂಗವಾಗಿ ಸಾರ್ವಜನಿಕವಾಗಿ ಗಿಡಗಳನ್ನು ವಿತರಿಸಲಾಯಿತು, ಕಬೀರ್ ಬೀಟಿಗೆ ಕಾರ್ಯಕ್ರಮವನ್ನು ಸ್ವಾಗತಿಸಿ ನಿರೂಪಿಸಿದರು, ಎಸ್.ಡಿ.ಪಿ.ಐ ಕಾರ್ಯಕರ್ತರು, ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿದ್ದರು,

Related posts

ಲೋಕಸಭಾ ಚುನಾವಣಾ ನೀತಿ ಸಂಹಿತೆ: ಗ್ರಾ.ಪಂ. ನೌಕರರ ಶಾಂತಿಯುತ ಪ್ರತಿಭಟನೆ ಮುಕ್ತಾಯ: ಆ.20 ರಿಂದ ಬೆಂಗಳೂರು ವಿಧಾನಸೌಧ ಮುಂಭಾಗ ಬೃಹತ್ ಪ್ರತಿಭಟನೆ

Suddi Udaya

ನಡ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅಬ್ದುಲ್ ರಝಾಕ್ ನೇಮಕ

Suddi Udaya

ಬೆಳ್ತಂಗಡಿ ನವೋದಯ ಪ್ರೌಢಶಾಲೆ ಮತ್ತು ಲಾಯಿಲ ಬಿ.ಇಡಿ ಕಾಲೇಜಿನ ನಿವೃತ್ತ ಗೌರವ ಪ್ರಾಧ್ಯಾಪಕ ಪಿ ವೆಂಕಟರಮಣ ನಿಧನ

Suddi Udaya

ತಾಲೂಕು ಜನಜಾಗೃತಿ ವೇದಿಕೆ ಸಭೆ: ನೂತನ ಅಧ್ಯಕ್ಷರಾಗಿ ಗಿರೀಶ್ ಕೆ.ಎಸ್ ವೇಣೂರು ಆಯ್ಕೆ

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್, ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!