24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

ಬಂದಾರು: ಬಂದಾರಿನಲ್ಲಿ ಕೆಲವು ದಿನಗಳಿಂದ ಒಂಟಿಸಲಗ ಸಂಚರಿಸುತ್ತಿದ್ದು ಜೂ.20ರಂದು ನೀರಕಟ್ಟೆ ಡ್ಯಾಂ ಬಳಿಯ ಉಸ್ಮಾನ್ ಜೌಹರಿ ಮನೆ ಬಳಿ ತೋಟಕ್ಕೆ ರಾತ್ರಿ ಒಂಟಿ ಸಲಗ ದಾಳಿ ನಡೆಸಿ ಕೃಷಿಗೆ ಹಾನಿ ಮಾಡಿದ ಬಗ್ಗೆ ವರದಿಯಾಗಿದೆ.

ನಿನ್ನೆ ರಾತ್ರಿ ಅವರ ತೋಟಕ್ಕೆ ನುಗ್ಗಿದ ಕಾಡಾನೆಯೊಂದು ಬಾಳೆ ಗಿಡ, ಅಡಿಕೆ ಗಿಡಗಳನ್ನು ನಾಶ ಮಾಡಿದೆ. ಕಳೆದ ಸುಮಾರು ಸುಮಾರು ದಿನಗಳಿಂದ ಕಾಡಾನೆಗಳು ಪ್ರತ್ಯಕ್ಷಗೊಂಡು ಅಲ್ಲಲ್ಲಿ ಕೃಷಿ ಹಾನಿ ಮಾಡುತ್ತಿದ್ದವು. ಇದರಿಂದಾಗಿ ಈ ಭಾಗದ ಜನರು ಆತಂಕಕ್ಕೆ ಒಳಗಾಗಿದ್ದಾರೆ.

Related posts

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಅ.23: ಬೆಳ್ತಂಗಡಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ಅ.2: ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿರುವ ನಿವೃತ್ತ ಯೋಧ ಮಂಜುನಾಥ ಹಾಗೂ “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂದಾರು: 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಹರೀಶ್ ದೇವಾಡಿಗ, ಕಾರ್ಯದರ್ಶಿಯಾಗಿ ಸಂತೋಷ್ ಕುಮಾರ್ ಕೆ

Suddi Udaya

ಪವರ್ ಲಿಫ್ಟಿಂಗ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya
error: Content is protected !!