September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

ಬಂದಾರು: ಬಂದಾರಿನಲ್ಲಿ ಕೆಲವು ದಿನಗಳಿಂದ ಒಂಟಿಸಲಗ ಸಂಚರಿಸುತ್ತಿದ್ದು ಜೂ.20ರಂದು ನೀರಕಟ್ಟೆ ಡ್ಯಾಂ ಬಳಿಯ ಉಸ್ಮಾನ್ ಜೌಹರಿ ಮನೆ ಬಳಿ ತೋಟಕ್ಕೆ ರಾತ್ರಿ ಒಂಟಿ ಸಲಗ ದಾಳಿ ನಡೆಸಿ ಕೃಷಿಗೆ ಹಾನಿ ಮಾಡಿದ ಬಗ್ಗೆ ವರದಿಯಾಗಿದೆ.

ನಿನ್ನೆ ರಾತ್ರಿ ಅವರ ತೋಟಕ್ಕೆ ನುಗ್ಗಿದ ಕಾಡಾನೆಯೊಂದು ಬಾಳೆ ಗಿಡ, ಅಡಿಕೆ ಗಿಡಗಳನ್ನು ನಾಶ ಮಾಡಿದೆ. ಕಳೆದ ಸುಮಾರು ಸುಮಾರು ದಿನಗಳಿಂದ ಕಾಡಾನೆಗಳು ಪ್ರತ್ಯಕ್ಷಗೊಂಡು ಅಲ್ಲಲ್ಲಿ ಕೃಷಿ ಹಾನಿ ಮಾಡುತ್ತಿದ್ದವು. ಇದರಿಂದಾಗಿ ಈ ಭಾಗದ ಜನರು ಆತಂಕಕ್ಕೆ ಒಳಗಾಗಿದ್ದಾರೆ.

Related posts

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ‌ ಬಕ್ರೀದ್ ಆಚರಣೆ-ಸಾಮೂಹಿಕ ಪ್ರಾರ್ಥನೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್ ಜಿ.ಕೆ ಗೆ ಸನ್ಮಾನ

Suddi Udaya

ಡೀಸೆಲ್, ಪೆಟ್ರೋಲ್ ದರ ಮೂರನೇ ಬಾರಿ ಹೆಚ್ಚಳ

Suddi Udaya

ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ: ಉಜಿರೆಯ ಎಸ್ ಡಿಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭೇಟಿ

Suddi Udaya
error: Content is protected !!