28.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧಕ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರರಾಷ್ಟ್ರೀಯ ಆರ್ಯಭಟ- 2024 ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ:ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕಳೆದ ಹಲವಾರು ವರ್ಷಗಳಿಂದ ಅತ್ಯುತ್ತಮ ಸೇವೆಯನ್ನು ಸಲ್ಲಿಸಿರುವ ಧಾರ್ಮಿಕ ನೇತಾರ, ಸಮಾಜ ಸೇವಕ, ಪ್ರಸಿದ್ದ ಕೈಗಾರಿಕೋದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು 2024ರ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ.

ಆರ್ಯಭಟ ಕಲ್ಮರಲ್ ಆರ್ಗನೈಜೇಷನ್ (ರಿ.) ಬೆಂಗಳೂರು ಜೂ. 23 ರ ಆದಿತ್ಯವಾರದಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯವ ಪ್ರಶಸ್ತಿ ಸಮಾರಂಭದಲ್ಲಿ ದೇವೆಂದ್ರ ಹೆಗ್ಡೆಯವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

Related posts

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ. ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕ ಭೇಟಿ

Suddi Udaya

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

Suddi Udaya

ಜ.1: ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್, ಪಟ್ಟಣ ಪಂಚಾಯತ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಉದ್ಯಮಿ ಸುರೇಶ್ ದೇವಾಡಿಗರವರು ತೋಟತ್ತಾಡಿ ಶ್ರೀ ಉಳ್ಳಾಲ್ತಿ ಭಜನಾ ಮಂದಿರದ ಭಜನಾ ತಂಡದವರಿಗೆ ನೀಡಿದ ಸಮವಸ್ತ್ರದ ಬಿಡುಗಡೆ

Suddi Udaya

ಇಸ್ರೇಲ್ -ಇರಾನ್ ಯುದ್ಧದ ಹಿನ್ನಲೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ ಬೆಳ್ತಂಗಡಿ ಧರ್ಮಪ್ರಾಂತ್ಯ

Suddi Udaya
error: Content is protected !!