July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಎಸ್ ಡಿ ಪಿ ಐ ಸಂಸ್ಥಾಪನ ದಿನಾಚರಣೆ

ಬೆಳ್ತಂಗಡಿ: ಸೊಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಮದ್ದಡ್ಕದ ಮೈದಾನದಲ್ಲಿ ಆಚರಿಸಲಾಯಿತು.

ದ್ವಜಾರೋಹಣವನ್ನು ಎಸ್ ಡಿ ಪಿ ಐ ಬೆಳ್ತಂಗಡಿ ವಿದಾನಸಭಾ ಕ್ಷೇತ್ರ ಸಮಿತಿ ಸದಸ್ಯರಾದ ಸ್ವಾಳಿ ಮದ್ದಡ್ಕ ನೆರೆವೇರಿಸಿದರು.

ಅದ್ಯಕ್ಷತೆಯನ್ನು ಮದ್ದಡ್ಕ ಬೂತ್ ಸಮಿತಿ ಅದ್ಯಕ್ಷ ಹಮೀದ್ ಆಲಂದಿಲ ವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮಪಂಚಯತ್ ಸದಸ್ಯರಾದ ರಿಯಾಝ್ ಮದ್ದಡ್ಕ, ಅನ್ವರ್ ಲ್ ಹಿದಾಯ ಪಾದೆ ಮದರಸ ಕಾರ್ಯದರ್ಶಿ ಮನ್ಸೂರ್ ಪಾದೆ, ಅನ್ವರ್ ಲ್‌ ಹಿದಾಯ ಮದರಸ ಮಾಜಿ ಅದ್ಯಕ್ಷ ಆರೀಸ್ ಶಾಫಿ,ಅಲ್ಲದೇ ಪಕ್ಷದ ಕಾರ್ಯಕರ್ತರು ,ಹಿತೈಷಿಗಳು ಉಪಸ್ಥಿತರಿದ್ದರು.

Related posts

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ ಆಡಳಿತ ಮಂಡಳಿ ರಚನೆ: ಅಧ್ಯಕ್ಷರಾಗಿ ಯುವ ನಾಯಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆ

Suddi Udaya

ಕೊಕ್ಕಡದಿಂದ ಮುಂಡೂರುಪಳಿಕೆವರೆಗೆ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕರಿಗೆ ಮನವಿ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ “ಸತ್ಸಂಗ”

Suddi Udaya

ಜೆಸಿಯಲ್ಲಿ 20 ವರ್ಷ ಸೇವೆ ಸಲ್ಲಿಸಿದ ಬೆಳ್ತಂಗಡಿ ಕಿರಣ್ ಕುಮಾರ್ ಶೆಟ್ಟಿ ರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ನ.19-20 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya
error: Content is protected !!