23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ : ಕಳ್ಳಭಟ್ಟಿ ಶೆಡ್‌ಗೆ ಪೊಲೀಸ್ ದಾಳಿ: ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳು ವಶ

ಬೆಳ್ತಂಗಡಿ: ಮರೋಡಿ ಗ್ರಾಮದ ಕಲ್ಲಬೆಟ್ಟು ಎಂಬಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಸಿ ಸಾರ್ವಜನಿಕರಿಗೆ ಮಾರಲೆಂದು ಸಂಗ್ರಹಿಸಿಡಲಾಗಿದ್ದ ಶೆಡ್‌ಗೆ ವೇಣೂರು ಪೊಲೀಸರು ದಾಳಿ ನಡೆಸಿ 6.050 ಲೀಟ‌ರ್ ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳನ್ನು ವಶಕ್ಕೆ ಪಡೆದ ಘಟನೆ ಜೂ.20ರಂದು ನಡೆದಿದೆ.

`ಆರೋಪಿ ಮರೋಡಿ ಗ್ರಾಮದ ಕಲ್ಲಬೆಟ್ಟು ನಿವಾಸಿ ಗೋಪಾಲ ಶೇರಿಗಾರ(47) ತಪ್ಪಿಸಿಕೊಂಡಿದ್ದಾನೆ. ಮನೆಯ ದಾಸ್ತಾನು `ಕಟ್ಟಡವನ್ನು ಪರಿಶೀಲಿಸಿದಾಗ ಸುಮಾರು 50 ಲೀ. ಸಾಮರ್ಥ್ಯದ ಡ್ರಮ್‌ನಲ್ಲಿ ಕಳ್ಳಭಟ್ಟಿ ತಯಾರಿಸುವ ಪರಿಕರ, ಪಾತ್ರೆ ಮತ್ತು ಮದ್ಯ ತುಂಬಿದ ಬಾಟಲಿಗಳು ಪತ್ತೆಯಾಗಿದೆ. ವೇಣೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಪ್ರಮೋದ್ ಕುಮಾರ್ ರವರಿಗೆ ‘ಪಣಿಕ್ಕರ್’ ಬಿರುದು

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್, ಪುಂಜಾಲಕಟ್ಟೆಯ ಪ್ರಥಮ ದರ್ಜೆ ಸಹಾಯಕ ಪ್ರವೀಣ್ ಕುಮಾರ್ ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಜಂಟಿ ಸಮಾವೇಶ

Suddi Udaya

ಗುರುವಾಯನಕೆರೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

Suddi Udaya

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ವಿವಿಧ ಸಮಿತಿಯಿಂದ ಸತ್ಯ ನಾರಾಯಣ ಪೂಜೆ ಮತ್ತು ಪದಗ್ರಹಣ ಕಾರ್ಯಕ್ರಮ

Suddi Udaya

ನೇತ್ರಾವತಿ ಸ್ನಾನಘಟ್ಟದಲ್ಲಿ ಅಪರಿಚಿತ ಶವ ಪತ್ತೆ

Suddi Udaya
error: Content is protected !!