July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ : ಕಳ್ಳಭಟ್ಟಿ ಶೆಡ್‌ಗೆ ಪೊಲೀಸ್ ದಾಳಿ: ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳು ವಶ

ಬೆಳ್ತಂಗಡಿ: ಮರೋಡಿ ಗ್ರಾಮದ ಕಲ್ಲಬೆಟ್ಟು ಎಂಬಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಸಿ ಸಾರ್ವಜನಿಕರಿಗೆ ಮಾರಲೆಂದು ಸಂಗ್ರಹಿಸಿಡಲಾಗಿದ್ದ ಶೆಡ್‌ಗೆ ವೇಣೂರು ಪೊಲೀಸರು ದಾಳಿ ನಡೆಸಿ 6.050 ಲೀಟ‌ರ್ ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳನ್ನು ವಶಕ್ಕೆ ಪಡೆದ ಘಟನೆ ಜೂ.20ರಂದು ನಡೆದಿದೆ.

`ಆರೋಪಿ ಮರೋಡಿ ಗ್ರಾಮದ ಕಲ್ಲಬೆಟ್ಟು ನಿವಾಸಿ ಗೋಪಾಲ ಶೇರಿಗಾರ(47) ತಪ್ಪಿಸಿಕೊಂಡಿದ್ದಾನೆ. ಮನೆಯ ದಾಸ್ತಾನು `ಕಟ್ಟಡವನ್ನು ಪರಿಶೀಲಿಸಿದಾಗ ಸುಮಾರು 50 ಲೀ. ಸಾಮರ್ಥ್ಯದ ಡ್ರಮ್‌ನಲ್ಲಿ ಕಳ್ಳಭಟ್ಟಿ ತಯಾರಿಸುವ ಪರಿಕರ, ಪಾತ್ರೆ ಮತ್ತು ಮದ್ಯ ತುಂಬಿದ ಬಾಟಲಿಗಳು ಪತ್ತೆಯಾಗಿದೆ. ವೇಣೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ರಾಜ ಕೇಸರಿ ಸೇವಾ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ಸ್ಟಾರ್ ಆಫ್ ಕರ್ನಾಟಕ ರಾಜ್ಯ ಪ್ರಶಸ್ತಿ

Suddi Udaya

ಜ.24: ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya

ಪ್ರಯಾಗ್ ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನಗೈದ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ದಯಾ ವಿಶೇಷ ಮಕ್ಕಳ ಮುಂದಿನ ಭವಿಷ್ಯ ನಿರ್ಮಾಣಕ್ಕಾಗಿ ಡಿ.29 ರಂದು ಹೋಲಿ ರೆಡಿಮರ್ ಚರ್ಚ್ ವಠಾರದಲ್ಲಿ ದಯಾ ಫಿಯೆಸ್ತಾ-2024

Suddi Udaya
error: Content is protected !!