25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯಸಂಸ್ಥೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾಸಂಸ್ಥೆ, ಮೂಡಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಮೂಡಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.

ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸ್ಕೌಟ್ಸ್ ವಿದ್ಯಾರ್ಥಿ ಸುಚೇತ್ ಹಾಗೂ ಗೈಡ್ಸ್ ವಿದ್ಯಾರ್ಥಿಗಳಾದ ನವಮಿ, ಅಭಿಜ್ಞಾ ಎಸ್. ಶೆಟ್ಟಿ, ತೃಪ್ತಿ ಮತ್ತು ಸಂಜನಾ ಪೈ ಭಾಗವಹಿಸಿ ನಗದು ಬಹುಮಾನ ಹಾಗೂ ಪ್ರಮಾಣ ಪತ್ರವನ್ನು ಸ್ವೀಕರಿಸಿದರು. ರಾಜ್ಯಮಟ್ಟದ ಪುರಸ್ಕಾರ ಪಡೆದ ವಿದ್ಯಾರ್ಥಿಗಳನ್ನು ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಅಭಿನಂದಿಸಿದರು.

Related posts

ನಡ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವೂರು : ಕುಪ್ಲೊಟ್ಟು ನಿವಾಸಿ ಮೋನಪ್ಪ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಪಿಡಿಒ ಉಮೇಶ್ ಕೆ. ಸೇವಾ ನಿವೃತ್ತಿ: ಧರ್ಮಸ್ಥಳ ಬೀಳ್ಕೊಡುಗೆ ಸಮಾರಂಭ ಸಮಿತಿಯಿಂದ ಬೀಳ್ಕೊಡುಗೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಸ್ಕ್ರ್ಯಾಚ್ ಗೇಮಿಂಗ್ ಕ್ರಾಫ್ಟಿಂಗ್ ಸ್ಪರ್ಧೆ”

Suddi Udaya

ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರ

Suddi Udaya
error: Content is protected !!