24.8 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

ಬೆಳ್ತಂಗಡಿ; ವಾಹನಗಳಲ್ಲಿ ನೋಡುಗರ ಕಣ್ಣಿಗೆ ಬೆಳಕು ಕುಕ್ಕುವ ರೀತಿಯಲ್ಲಿ ಉಪಯೋಗಿಸುವ ಎಲ್.ಇ‌.ಡಿ ಬಲ್ಬುಗಳನ್ನು ಬಳಸಬಾರದು ಎಂಬ ನಿಯಮವಿದ್ದು ಇಂದು ಬೆಳ್ತಂಗಡಿ, ಉಜಿರೆ ಮೊದಲಾದೆಡೆ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ಕಾರ್ಯಾಚರಣೆ ನಡೆಯಿತು. ಸ್ವತಃ ಫೀಲ್ಡಿಗಿಳಿದ ಸಂಚಾರಿ ಠಾಣೆ ಎಸ್.ಐ ಅರ್ಜುನ್ ಅವರು ರಿಕ್ಷಾ ಚಾಲಕರಲ್ಲಿ ಹಾಗೂ ಇತರ ವಾಹನ ಚಾಲಕರಲ್ಲಿ ಜಾಗೃತಿ ಮೂಡಿಸಿದರು.

ಸದ್ರಿ ಲೈಟ್ ಉಪಯೋಗಿಸುತ್ತಿದ್ದವರ ಲೈಟ್ ಗಳನ್ನು ತೆರವುಗೊಳಿಸಿದರು. ಅದೇ ರೀತಿ ಕೆಲ ವಾಹನಗಳಲ್ಲಿ ಅನಧಿಕೃತವಾಗಿ ಬಳಸುತ್ತಿರುವ ಕರ್ಕಷ ಹಾರ್ನ್‌ಗಳನ್ನು ಸಂಚಾರಿ ಪೊಲೀಸರು ತೆರವುಗೊಳಿಸಬೇಕು ಎಂಬುದೂ ಸಾರ್ವಜನಿಕರ ಮನವಿಯಾಗಿದೆ

Related posts

ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶಿವನ ಸನ್ನಿಧಿಗೆ ಹರಿದು ಬಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ರವರಿಂದ ಉಗ್ರಾಣ ಮುಹೂರ್ತ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ವೈಭವ; ಬೆಳ್ಳಿಯ ಕಲಶ ಸಮರ್ಪಣೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ರಿಕ್ಷಾ ಚಾಲಕರಿಂದ ಹುಣ್ಸೆಕಟ್ಟೆಯಿಂದ ಸಂತೆಕಟ್ಟೆಯವರೆಗೆ ರಸ್ತೆ ದುರಸ್ತಿ ಕಾರ್ಯ

Suddi Udaya

ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹ

Suddi Udaya
error: Content is protected !!