July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

ಬೆಳ್ತಂಗಡಿ; ವಾಹನಗಳಲ್ಲಿ ನೋಡುಗರ ಕಣ್ಣಿಗೆ ಬೆಳಕು ಕುಕ್ಕುವ ರೀತಿಯಲ್ಲಿ ಉಪಯೋಗಿಸುವ ಎಲ್.ಇ‌.ಡಿ ಬಲ್ಬುಗಳನ್ನು ಬಳಸಬಾರದು ಎಂಬ ನಿಯಮವಿದ್ದು ಇಂದು ಬೆಳ್ತಂಗಡಿ, ಉಜಿರೆ ಮೊದಲಾದೆಡೆ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ಕಾರ್ಯಾಚರಣೆ ನಡೆಯಿತು. ಸ್ವತಃ ಫೀಲ್ಡಿಗಿಳಿದ ಸಂಚಾರಿ ಠಾಣೆ ಎಸ್.ಐ ಅರ್ಜುನ್ ಅವರು ರಿಕ್ಷಾ ಚಾಲಕರಲ್ಲಿ ಹಾಗೂ ಇತರ ವಾಹನ ಚಾಲಕರಲ್ಲಿ ಜಾಗೃತಿ ಮೂಡಿಸಿದರು.

ಸದ್ರಿ ಲೈಟ್ ಉಪಯೋಗಿಸುತ್ತಿದ್ದವರ ಲೈಟ್ ಗಳನ್ನು ತೆರವುಗೊಳಿಸಿದರು. ಅದೇ ರೀತಿ ಕೆಲ ವಾಹನಗಳಲ್ಲಿ ಅನಧಿಕೃತವಾಗಿ ಬಳಸುತ್ತಿರುವ ಕರ್ಕಷ ಹಾರ್ನ್‌ಗಳನ್ನು ಸಂಚಾರಿ ಪೊಲೀಸರು ತೆರವುಗೊಳಿಸಬೇಕು ಎಂಬುದೂ ಸಾರ್ವಜನಿಕರ ಮನವಿಯಾಗಿದೆ

Related posts

ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಾನವಿಕ ಸಂಘ ಹಾಗೂ ಐಕ್ಯುಎಸಿ ಆಶ್ರಯದಲ್ಲಿ ‘ವಿಶ್ರುತಿ 2k24’ ಹಬ್ಬ

Suddi Udaya

ಸುಬ್ರಹ್ಮಣ್ಯ ಸದಾನಂದ ಆಸ್ಪತ್ರೆ ಆವರಣದಲ್ಲಿ ವನ ಮಹೋತ್ಸವ

Suddi Udaya

ಯುವ ಉದ್ಯಮಿ ಕಿರಣ್ ಕುಮಾರ್ ಮಂಜಿಲರವರಿಂದ ಮಾನವೀಯ ಕಾರ್ಯ: ಆರಂಬೋಡಿ ಗ್ರಾಮದ ಬಡ ಕುಟುಂಬಕ್ಕೆ ಸುಮಾರು ರೂ 70 ಸಾವಿರದಲ್ಲಿ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ಸ್ನಾನಘಟ್ಟದಿಂದ ಅಜಿಕುರಿ ತನಕ ಹದೆಗೆಟ್ಟ ರಸ್ತೆ :ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

Suddi Udaya

ಯುಟ್ಯೂಬರ್ ಸಮೀರ್ ಎಂಡಿ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya
error: Content is protected !!