September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

ಬೆಳ್ತಂಗಡಿ; ವಾಹನಗಳಲ್ಲಿ ನೋಡುಗರ ಕಣ್ಣಿಗೆ ಬೆಳಕು ಕುಕ್ಕುವ ರೀತಿಯಲ್ಲಿ ಉಪಯೋಗಿಸುವ ಎಲ್.ಇ‌.ಡಿ ಬಲ್ಬುಗಳನ್ನು ಬಳಸಬಾರದು ಎಂಬ ನಿಯಮವಿದ್ದು ಇಂದು ಬೆಳ್ತಂಗಡಿ, ಉಜಿರೆ ಮೊದಲಾದೆಡೆ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ಕಾರ್ಯಾಚರಣೆ ನಡೆಯಿತು. ಸ್ವತಃ ಫೀಲ್ಡಿಗಿಳಿದ ಸಂಚಾರಿ ಠಾಣೆ ಎಸ್.ಐ ಅರ್ಜುನ್ ಅವರು ರಿಕ್ಷಾ ಚಾಲಕರಲ್ಲಿ ಹಾಗೂ ಇತರ ವಾಹನ ಚಾಲಕರಲ್ಲಿ ಜಾಗೃತಿ ಮೂಡಿಸಿದರು.

ಸದ್ರಿ ಲೈಟ್ ಉಪಯೋಗಿಸುತ್ತಿದ್ದವರ ಲೈಟ್ ಗಳನ್ನು ತೆರವುಗೊಳಿಸಿದರು. ಅದೇ ರೀತಿ ಕೆಲ ವಾಹನಗಳಲ್ಲಿ ಅನಧಿಕೃತವಾಗಿ ಬಳಸುತ್ತಿರುವ ಕರ್ಕಷ ಹಾರ್ನ್‌ಗಳನ್ನು ಸಂಚಾರಿ ಪೊಲೀಸರು ತೆರವುಗೊಳಿಸಬೇಕು ಎಂಬುದೂ ಸಾರ್ವಜನಿಕರ ಮನವಿಯಾಗಿದೆ

Related posts

ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್‌; ಡ್ರೈವರ್‌ ಸ್ಥಳದಲ್ಲೇ ಸಾವು

Suddi Udaya

ಮುಂಡಾಜೆ: ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಕಳೆಂಜ ಗ್ರಾ.ಪಂ. ಮಾಜಿ ಸದಸ್ಯ ಕುಶಾಲಪ್ಪ ಗೌಡ ರಿಗೆ ಮಾತೃ ವಿಯೋಗ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹಸಿರುವಾಣಿ ಹೊರಕಾಣಿಕೆಗೆ ಚಾಲನೆ

Suddi Udaya

ನಾಳೆ(ಜೂ.12): ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭ ಪ್ರತಿಭಾ ದಿನ

Suddi Udaya
error: Content is protected !!