23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

ಬೆಳ್ತಂಗಡಿ: 16ನೇ ವರ್ಷದೆಡೆಗೆ ಸ್ವಾಭಿಮಾನಿ ಮತ್ತು ಜನಪರ ರಾಜಕೀಯದ ದಿಟ್ಟ ಹೆಜ್ಜೆಗಳೊಂದಿಗೆ ಪಯಣಿಸುತ್ತಿರುವ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಜೂ. 21 ರಂದು ದ್ವಜಾರೋಹಣವನ್ನು ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಪೋನ್ಸ್ ಫ್ರಾಂಕೊ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಪಿ.ಐ ಕ್ಷೇತ್ರ ಸಮಿತಿ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ ವಹಿಸಿದರು. ಎಸ್.ಡಿ.ಪಿ.ಐ ದ.ಕ ಜಿಲ್ಲಾ ಸಮಿತಿ ಕಾರ್ಯದರ್ಶಿಗಳಾದ ಅಕ್ಬರ್ ಬೆಳ್ತಂಗಡಿ, ಸಮಿತಿ ಉಪಾಧ್ಯಕ್ಷ ಇನಾಸ್ ರೋಡ್ರಿಗಸ್, ಸಂಜಯ್ ಗ್ಲೋಬಲ್ ಫೌಂಡೇಷನ್ ಅಧ್ಯಕ್ಷ ಇಸ್ಮಾಲಿ ಐ,ಬಿ, ಕಾರ್ಯದರ್ಶಿಗಳಾದ ಫಝಲ್ ಉಜಿರೆ, ಸಾದಿಕ್ ಲಾಯಿಲಾ, ಕೋಶಾಧಿಕಾರಿ ಅಶ್ರಫ್ ಕಟ್ಟೆ, , ಫೈಝಲ್ ಶಾ, ಕುದ್ರಡ್ಕ ನವಾಝ್ ಕುದ್ರಡ್ಕ, ಸಲೀಂ ಮುರ, ಮೊಯಿಸಿನ್ ಲಾಯಿಲಾ, ಇಸ್ಮಾಯಿಲ್ ಉಪಸ್ಥಿತರಿದ್ದರು.

ಸಮಿತಿ ಸದಸ್ಯರಾದ ನಿಝಾಮ್ ಸ್ವಾಗತಿಸಿ ವಂದಿಸಿದರು.

Related posts

ಬುರುಡೆ ಪ್ರಕರಣ: ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗದ ಕಾರಣ ವಿನಾಯಿತಿ ಕೇಳಿದ ವಕೀಲರು

Suddi Udaya

ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ಆರಂಬೋಡಿ ಹೆಲ್ಪಿಂಗ್ ಹ್ಯಾಂಡ್ಸ್ ವಾಟ್ಸಪ್ ಗ್ರೂಪ್ ವತಿಯಿಂದ ಚಿಕಿತ್ಸಾ ನೆರವು

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಪ್ರತ್ಯಕ್ಷವಾಗುತ್ತಿದೆ ಕಾಡಾನೆಗಳ ಹಿಂಡು

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ,ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ ಸುಮಂತ್ ಕುಮಾರ್‌ ಜೈನ್ ಅವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಆಚರಣೆ

Suddi Udaya
error: Content is protected !!