September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

ಬೆಳ್ತಂಗಡಿ: 16ನೇ ವರ್ಷದೆಡೆಗೆ ಸ್ವಾಭಿಮಾನಿ ಮತ್ತು ಜನಪರ ರಾಜಕೀಯದ ದಿಟ್ಟ ಹೆಜ್ಜೆಗಳೊಂದಿಗೆ ಪಯಣಿಸುತ್ತಿರುವ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಜೂ. 21 ರಂದು ದ್ವಜಾರೋಹಣವನ್ನು ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಪೋನ್ಸ್ ಫ್ರಾಂಕೊ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಪಿ.ಐ ಕ್ಷೇತ್ರ ಸಮಿತಿ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ ವಹಿಸಿದರು. ಎಸ್.ಡಿ.ಪಿ.ಐ ದ.ಕ ಜಿಲ್ಲಾ ಸಮಿತಿ ಕಾರ್ಯದರ್ಶಿಗಳಾದ ಅಕ್ಬರ್ ಬೆಳ್ತಂಗಡಿ, ಸಮಿತಿ ಉಪಾಧ್ಯಕ್ಷ ಇನಾಸ್ ರೋಡ್ರಿಗಸ್, ಸಂಜಯ್ ಗ್ಲೋಬಲ್ ಫೌಂಡೇಷನ್ ಅಧ್ಯಕ್ಷ ಇಸ್ಮಾಲಿ ಐ,ಬಿ, ಕಾರ್ಯದರ್ಶಿಗಳಾದ ಫಝಲ್ ಉಜಿರೆ, ಸಾದಿಕ್ ಲಾಯಿಲಾ, ಕೋಶಾಧಿಕಾರಿ ಅಶ್ರಫ್ ಕಟ್ಟೆ, , ಫೈಝಲ್ ಶಾ, ಕುದ್ರಡ್ಕ ನವಾಝ್ ಕುದ್ರಡ್ಕ, ಸಲೀಂ ಮುರ, ಮೊಯಿಸಿನ್ ಲಾಯಿಲಾ, ಇಸ್ಮಾಯಿಲ್ ಉಪಸ್ಥಿತರಿದ್ದರು.

ಸಮಿತಿ ಸದಸ್ಯರಾದ ನಿಝಾಮ್ ಸ್ವಾಗತಿಸಿ ವಂದಿಸಿದರು.

Related posts

ಉಜಿರೆ: ಲಕ್ಷ್ಮೀಶ ಭಟ್ ಇವರಿಗೆ ಹಿಮಾಲಯ ವುಡ್ ಬ್ಯಾಡ್ಜ್ ನಲ್ಲಿ ಅರ್ಹತೆ

Suddi Udaya

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

Suddi Udaya

ಬಂಗೇರ ಕುಟುಂಬಸ್ಥರಿಂದ ಸಿ. ಎಂ, ಡಿ. ಸಿ. ಎಂ ಭೇಟಿ – ಕೃತಜ್ಞತೆ ಸಲ್ಲಿಕೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾ ಕಲರವ ಉದ್ಘಾಟನೆ

Suddi Udaya

ಗುರುವಾಯನಕೆರೆ: ಅನಾರೋಗ್ಯದಿಂದ ಬಳಲುತ್ತಿರುವ ಆಟೋ ಚಾಲಕ ರಾಜೇಶ್ ಪೂಜಾರಿಯವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ. 25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪೆರಾಡಿ ಸಿಎ ಬ್ಯಾಂಕಿಗೆ ಸತತ 14 ವರ್ಷಗಳಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!