July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕ ತರಬೇತಿ ಸಂಸ್ಥೆ ಉಜಿರೆ ಇಲ್ಲಿ ಇಂದು ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾಲಯ ಹಾಗೂ ಯೋಗ ವಿಜ್ಞಾನ ಇಲ್ಲಿನ ಹಿರಿಯ ವಿದ್ಯಾರ್ಥಿನಿ ಡಾ. ಗೀತಾಶ್ರಿ ಉದ್ಘಾಟಿಸಿ ಮಾತನಾಡಿ ಕಾರ್ಯಕ್ರಮದ ದ್ಯೇಯ ನಮಗಾಗಿ ಮತ್ತು ಸಮಾಜಕ್ಕಾಗಿ ಇದ್ದು ನಮ್ಮ ಮಾನಸಿಕ ಒತ್ತಡ, ದೈಹಿಕ ಆರೋಗ್ಯ, ಭಾವನಾತ್ಮಕ ಸ್ಥಿರತೆಯನ್ನು ಕಾಪಾಡಲು ಸಹಕರಿಯಾಗುತ್ತದೆ ಜೊತೆಗೆ ಯೋಗವು ನಮ್ಮ ಸ್ವ-ಸಾಮರ್ಥ್ಯ, ದೇಹದ ತೂಕ ಮತ್ತು ದೇಹವನ್ನು ನಮ್ಯತೆಯಲ್ಲಿ ಇಡಲು ಸಹಕಾರಿಯಾಗುತ್ತದೆ ಎಂದು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲರಾದ ವಿ. ಪ್ರಕಾಶ ಕಾಮತ್ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಯೋಗ ದೇಹದ ಅಸಮತಲನ ಕಾಪಾಡುವ ಜೊತೆಗೆ ಮಾನಸಿಕ ಖಿನ್ನತೆ ಹೋಗಲಾಡಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.


ಕಾರ್ಯಕ್ರಮದ ನಿರೂಪಣೆಯನ್ನು ಆಶಿಕ ನಿರ್ವಹಿಸಿ, ಶಾಲಿನಿ ಧನ್ಯವಾದವಿತ್ತರು.

Related posts

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಸಿ ಬಿ ಎಸ್ ಸಿ ಟಾಪರ್ ಅಕ್ಷಯ್ ಗೆ ಎಕ್ಸೆಲ್ ನಲ್ಲಿ ಗೌರವ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ದಿ| ದೇವಪ್ಪ ಗೌಡ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಭೇಟಿ:

Suddi Udaya
error: Content is protected !!