25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕ ತರಬೇತಿ ಸಂಸ್ಥೆ ಉಜಿರೆ ಇಲ್ಲಿ ಇಂದು ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾಲಯ ಹಾಗೂ ಯೋಗ ವಿಜ್ಞಾನ ಇಲ್ಲಿನ ಹಿರಿಯ ವಿದ್ಯಾರ್ಥಿನಿ ಡಾ. ಗೀತಾಶ್ರಿ ಉದ್ಘಾಟಿಸಿ ಮಾತನಾಡಿ ಕಾರ್ಯಕ್ರಮದ ದ್ಯೇಯ ನಮಗಾಗಿ ಮತ್ತು ಸಮಾಜಕ್ಕಾಗಿ ಇದ್ದು ನಮ್ಮ ಮಾನಸಿಕ ಒತ್ತಡ, ದೈಹಿಕ ಆರೋಗ್ಯ, ಭಾವನಾತ್ಮಕ ಸ್ಥಿರತೆಯನ್ನು ಕಾಪಾಡಲು ಸಹಕರಿಯಾಗುತ್ತದೆ ಜೊತೆಗೆ ಯೋಗವು ನಮ್ಮ ಸ್ವ-ಸಾಮರ್ಥ್ಯ, ದೇಹದ ತೂಕ ಮತ್ತು ದೇಹವನ್ನು ನಮ್ಯತೆಯಲ್ಲಿ ಇಡಲು ಸಹಕಾರಿಯಾಗುತ್ತದೆ ಎಂದು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲರಾದ ವಿ. ಪ್ರಕಾಶ ಕಾಮತ್ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಯೋಗ ದೇಹದ ಅಸಮತಲನ ಕಾಪಾಡುವ ಜೊತೆಗೆ ಮಾನಸಿಕ ಖಿನ್ನತೆ ಹೋಗಲಾಡಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.


ಕಾರ್ಯಕ್ರಮದ ನಿರೂಪಣೆಯನ್ನು ಆಶಿಕ ನಿರ್ವಹಿಸಿ, ಶಾಲಿನಿ ಧನ್ಯವಾದವಿತ್ತರು.

Related posts

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

Suddi Udaya

ಮಚ್ಚಿನ ಗ್ರಾ.ಪಂ., ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಸಂಯೋಗದಲ್ಲಿ ಆಧಾರ್ ಶಿಬಿರ

Suddi Udaya

ಕೊಕ್ಕಡ ಪರಿಸರದಲ್ಲಿ ಭೀಕರ ಬಿರುಗಾಳಿ ಮಳೆ: ಮರ ಉರುಳಿ ಬಿದ್ದರೂ ಹಾನಿಯಾಗದ ದೈವದ ಗುಡಿ: ದೈವಗಳ ಕಾನಿ೯ಕ ಭಕ್ತರ‌ ಅನಿಸಿಕೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ದೂರು ಪ್ರಕರಣ : ವಕೀಲರ ತಂಡ ಭೇಟಿ ನೀಡಿದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿಗೆ ಲಭ್ಯವಿರದ ವಿಷಯ: ಉದ್ದೇಶ ಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ವರದಿ ಮಾಡಿದ ವೆಬ್ ನ್ಯೂಸ್ ಮೇಲೆ ಕೇಸು

Suddi Udaya

ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯರವರ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ಮನವಿ

Suddi Udaya

ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ದ ದೂರು ದಾಖಲು

Suddi Udaya
error: Content is protected !!