September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಶ್ರಮದಾನ

ಕಳೆಂಜ: ಕ್ರಿಶ್ಚಿಯನ್ ಬ್ರದರ್‍ಸ್ ಕಳೆಂಜ ಇವರ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಅಪಾಯಕಾರಿ ಗುಂಡಿಗಳನ್ನು ಮುಚ್ಚುವುದು, ಹಾಗೂ ರಸ್ತೆಯ ಇಕ್ಕೆಲಗಳಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ತೆಗೆದು ಶ್ರಮದಾನ ಕಾರ್ಯವು ಜೂ.22ರಂದು ನಡೆಯಿತು.

ಈ ಸಂದರ್ಭದಲ್ಲಿ ಕ್ರಿಶ್ಚಿಯನ್ ಬ್ರದರ್‍ಸ್ ನ ಅಧ್ಯಕ್ಷರು, ಸದಸ್ಯರು ಶ್ರಮದಾನದಲ್ಲಿ ಭಾಗಿಯಾದರು..

Related posts

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya

ಮುಂಡಾಜೆ: ನೀಲಮ್ಮ ನಾಯ್ಕ ನಿಧನ

Suddi Udaya

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲದ ರಚನೆ ಹಾಗೂ ಮೇಲುಸ್ತುವಾರಿ ಸಮಿತಿಯ ರಚನೆ

Suddi Udaya

ಶ್ರೀ ಕ್ಷೇತ್ರ ಓಡೀಲು ವತಿಯಿಂದ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಗೌರವಾರ್ಪಣೆ

Suddi Udaya

ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು: ಆರೋಪಿ ನೆರಿಯದ ಶರತ್ ಬಂಧನ

Suddi Udaya
error: Content is protected !!