23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಶ್ರಮದಾನ

ಕಳೆಂಜ: ಕ್ರಿಶ್ಚಿಯನ್ ಬ್ರದರ್‍ಸ್ ಕಳೆಂಜ ಇವರ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಅಪಾಯಕಾರಿ ಗುಂಡಿಗಳನ್ನು ಮುಚ್ಚುವುದು, ಹಾಗೂ ರಸ್ತೆಯ ಇಕ್ಕೆಲಗಳಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ತೆಗೆದು ಶ್ರಮದಾನ ಕಾರ್ಯವು ಜೂ.22ರಂದು ನಡೆಯಿತು.

ಈ ಸಂದರ್ಭದಲ್ಲಿ ಕ್ರಿಶ್ಚಿಯನ್ ಬ್ರದರ್‍ಸ್ ನ ಅಧ್ಯಕ್ಷರು, ಸದಸ್ಯರು ಶ್ರಮದಾನದಲ್ಲಿ ಭಾಗಿಯಾದರು..

Related posts

ಎಕ್ಸೆಲ್ ಪಿಯು ಕಾಲೇಜಿನಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ ಹಾಗೂ ಎಕ್ಸೆಲ್ ಸ್ವಚ್ಛತಾ ಅಭಿಯಾನ

Suddi Udaya

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ನೂತನ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ ದ್ವಜಸ್ತಂಭದ ಲೋಕಾರ್ಪಣೆ

Suddi Udaya

ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya

ಎ.19&20: ಬೆಳ್ತಂಗಡಿ ಶೃಂಗಾರ್ ಜುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಕೊಡುಗೆ

Suddi Udaya
error: Content is protected !!