24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

ಕಳೆಂಜ : ಕಾಯರ್ತಡ್ಕ ಸರಕಾರಿ ಕಿ.ಪ್ರಾ. ಶಾಲೆ ನಡುಜಾರು ಇಲ್ಲಿನ ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆಬಿ ಕೊಯಿಲ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಶ್ರೀಮತಿ ಕುಸುಮಾವತಿ, ಎಸ್.ಸಿ ಎಸ್,ಟಿ ಮಹಿಳಾ ಸದಸ್ಯರಾಗಿ ಶ್ರೀಮತಿ ಸೀತಮ್ಮ, ಸದಸ್ಯ ವೆಂಕಪ್ಪ ಗೌಡ, ಮಹಿಳಾ ಸದಸ್ಯರಾಗಿ ಶ್ರೀಮತಿ ವನಿತಾ, ಶ್ರೀಮತಿ ಆಶಾ, ಜಲಜಾಕ್ಷಿ, ಸ್ವರ್ಣ ರೇಖಾ, ಶ್ರೀಮತಿ ಉಮಾವತಿ, ಶ್ರೀಮತಿ ಲಲಿತಾ, ಶ್ರೀಮತಿ ಇಂದಿರಾ, ಸದಸ್ಯರಾಗಿ ಜೋಸೆಫ್, ಆನಂದ ಎಮ್.ಕೆ, ಜಾರಪ್ಪ ಗೌಡ, ಮಧುಸೂದನ್, ತಾರಾನಾಥ ಎನ್.ಜೆ, ಗೌಡ, ವಾಮನ, ದಿನೇಶ ಹಾಗೂ ಪರನಿಮಿತ್ತ ಸದಸ್ಯರಾಗಿ ಎಸ್.ಡಿ.ಎಮ್.ಸಿ ಕಾರ್‍ಯದರ್ಶಿ ಶ್ರೀಮತಿ ಉಮಾವತಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲಲಿತಾ, ಆರೋಗ್ಯ ಕಾರ್ಯಕರ್ತೆ ರೇಖಾ, ನಾಮನಿರ್ದೇಶಿತ ಸದಸ್ಯರಾಗಿ ಶಿಕ್ಷಕ ಪ್ರತಿನಿಧಿ ಶ್ರೀಮತಿ ನಿರ್ಮಲ ಎನ್, ಸ್ಥಳೀಯ ಪ್ರತಿನಿಧಿ ಮಂಜುನಾಥ ಎಚ್, ವಿದ್ಯಾರ್ಥಿ ಪ್ರತಿನಿಧಿ ವಿಜೇತ್ ಆಯ್ಕೆಯಾಗಿದ್ದಾರೆ.

Related posts

ಕೊಯ್ಯೂರು ಸ.ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya

ಮೇಲಂತಬೆಟ್ಟು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕುವೆಟ್ಟು: ಸ. ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕನ್ಯಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮೂಡದ ಮಾಜಿ ಅಧ್ಯಕ್ಷ ತೇಜೋಮಯ

Suddi Udaya

ಭಾರೀ ಮಳೆಗೆ ಪಟ್ರಮೆ ಹಟ್ಟೆಕಲ್ಲು ನಲ್ಲಿ ಮನೆಯ ಗೋಡೆ ಕುಸಿತ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

Suddi Udaya
error: Content is protected !!