March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

ಕಳೆಂಜ : ಕಾಯರ್ತಡ್ಕ ಸರಕಾರಿ ಕಿ.ಪ್ರಾ. ಶಾಲೆ ನಡುಜಾರು ಇಲ್ಲಿನ ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆಬಿ ಕೊಯಿಲ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಶ್ರೀಮತಿ ಕುಸುಮಾವತಿ, ಎಸ್.ಸಿ ಎಸ್,ಟಿ ಮಹಿಳಾ ಸದಸ್ಯರಾಗಿ ಶ್ರೀಮತಿ ಸೀತಮ್ಮ, ಸದಸ್ಯ ವೆಂಕಪ್ಪ ಗೌಡ, ಮಹಿಳಾ ಸದಸ್ಯರಾಗಿ ಶ್ರೀಮತಿ ವನಿತಾ, ಶ್ರೀಮತಿ ಆಶಾ, ಜಲಜಾಕ್ಷಿ, ಸ್ವರ್ಣ ರೇಖಾ, ಶ್ರೀಮತಿ ಉಮಾವತಿ, ಶ್ರೀಮತಿ ಲಲಿತಾ, ಶ್ರೀಮತಿ ಇಂದಿರಾ, ಸದಸ್ಯರಾಗಿ ಜೋಸೆಫ್, ಆನಂದ ಎಮ್.ಕೆ, ಜಾರಪ್ಪ ಗೌಡ, ಮಧುಸೂದನ್, ತಾರಾನಾಥ ಎನ್.ಜೆ, ಗೌಡ, ವಾಮನ, ದಿನೇಶ ಹಾಗೂ ಪರನಿಮಿತ್ತ ಸದಸ್ಯರಾಗಿ ಎಸ್.ಡಿ.ಎಮ್.ಸಿ ಕಾರ್‍ಯದರ್ಶಿ ಶ್ರೀಮತಿ ಉಮಾವತಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲಲಿತಾ, ಆರೋಗ್ಯ ಕಾರ್ಯಕರ್ತೆ ರೇಖಾ, ನಾಮನಿರ್ದೇಶಿತ ಸದಸ್ಯರಾಗಿ ಶಿಕ್ಷಕ ಪ್ರತಿನಿಧಿ ಶ್ರೀಮತಿ ನಿರ್ಮಲ ಎನ್, ಸ್ಥಳೀಯ ಪ್ರತಿನಿಧಿ ಮಂಜುನಾಥ ಎಚ್, ವಿದ್ಯಾರ್ಥಿ ಪ್ರತಿನಿಧಿ ವಿಜೇತ್ ಆಯ್ಕೆಯಾಗಿದ್ದಾರೆ.

Related posts

ಮಡಂತ್ಯಾರು- ಪುಂಜಾಲಕಟ್ಟೆ ವರ್ತಕರ ಸಂಘದಿಂದ ಆರ್ಥಿಕ ನೆರವು

Suddi Udaya

ತೆಕ್ಕಾರು ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷರಾಗಿ ತುಕರಾಮ್ ಬಿ., ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ

Suddi Udaya

ನಿಟ್ಟಡೆ : ಕುಂಜೊಟ್ಟು ನಿವಾಸಿ ಬೇಬಿ ನಿಧನ

Suddi Udaya
error: Content is protected !!