30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

ಕಳೆಂಜ : ಕಾಯರ್ತಡ್ಕ ಸರಕಾರಿ ಕಿ.ಪ್ರಾ. ಶಾಲೆ ನಡುಜಾರು ಇಲ್ಲಿನ ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆಬಿ ಕೊಯಿಲ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಶ್ರೀಮತಿ ಕುಸುಮಾವತಿ, ಎಸ್.ಸಿ ಎಸ್,ಟಿ ಮಹಿಳಾ ಸದಸ್ಯರಾಗಿ ಶ್ರೀಮತಿ ಸೀತಮ್ಮ, ಸದಸ್ಯ ವೆಂಕಪ್ಪ ಗೌಡ, ಮಹಿಳಾ ಸದಸ್ಯರಾಗಿ ಶ್ರೀಮತಿ ವನಿತಾ, ಶ್ರೀಮತಿ ಆಶಾ, ಜಲಜಾಕ್ಷಿ, ಸ್ವರ್ಣ ರೇಖಾ, ಶ್ರೀಮತಿ ಉಮಾವತಿ, ಶ್ರೀಮತಿ ಲಲಿತಾ, ಶ್ರೀಮತಿ ಇಂದಿರಾ, ಸದಸ್ಯರಾಗಿ ಜೋಸೆಫ್, ಆನಂದ ಎಮ್.ಕೆ, ಜಾರಪ್ಪ ಗೌಡ, ಮಧುಸೂದನ್, ತಾರಾನಾಥ ಎನ್.ಜೆ, ಗೌಡ, ವಾಮನ, ದಿನೇಶ ಹಾಗೂ ಪರನಿಮಿತ್ತ ಸದಸ್ಯರಾಗಿ ಎಸ್.ಡಿ.ಎಮ್.ಸಿ ಕಾರ್‍ಯದರ್ಶಿ ಶ್ರೀಮತಿ ಉಮಾವತಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲಲಿತಾ, ಆರೋಗ್ಯ ಕಾರ್ಯಕರ್ತೆ ರೇಖಾ, ನಾಮನಿರ್ದೇಶಿತ ಸದಸ್ಯರಾಗಿ ಶಿಕ್ಷಕ ಪ್ರತಿನಿಧಿ ಶ್ರೀಮತಿ ನಿರ್ಮಲ ಎನ್, ಸ್ಥಳೀಯ ಪ್ರತಿನಿಧಿ ಮಂಜುನಾಥ ಎಚ್, ವಿದ್ಯಾರ್ಥಿ ಪ್ರತಿನಿಧಿ ವಿಜೇತ್ ಆಯ್ಕೆಯಾಗಿದ್ದಾರೆ.

Related posts

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

Suddi Udaya

ಶ್ಲೋಕ ಕಂಠಪಾಠ : ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಿಷಿಕ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅರಸಿನಮಕ್ಕಿ: 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ನಾರಾವಿಯಲ್ಲಿ ಹೆಗ್ಗಡೆ ಸಂಗಮ 2023 ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಸ್ವಾಮೀಜಿಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya
error: Content is protected !!