September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

ಕಳೆಂಜ : ಕಾಯರ್ತಡ್ಕ ಸರಕಾರಿ ಕಿ.ಪ್ರಾ. ಶಾಲೆ ನಡುಜಾರು ಇಲ್ಲಿನ ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆಬಿ ಕೊಯಿಲ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಶ್ರೀಮತಿ ಕುಸುಮಾವತಿ, ಎಸ್.ಸಿ ಎಸ್,ಟಿ ಮಹಿಳಾ ಸದಸ್ಯರಾಗಿ ಶ್ರೀಮತಿ ಸೀತಮ್ಮ, ಸದಸ್ಯ ವೆಂಕಪ್ಪ ಗೌಡ, ಮಹಿಳಾ ಸದಸ್ಯರಾಗಿ ಶ್ರೀಮತಿ ವನಿತಾ, ಶ್ರೀಮತಿ ಆಶಾ, ಜಲಜಾಕ್ಷಿ, ಸ್ವರ್ಣ ರೇಖಾ, ಶ್ರೀಮತಿ ಉಮಾವತಿ, ಶ್ರೀಮತಿ ಲಲಿತಾ, ಶ್ರೀಮತಿ ಇಂದಿರಾ, ಸದಸ್ಯರಾಗಿ ಜೋಸೆಫ್, ಆನಂದ ಎಮ್.ಕೆ, ಜಾರಪ್ಪ ಗೌಡ, ಮಧುಸೂದನ್, ತಾರಾನಾಥ ಎನ್.ಜೆ, ಗೌಡ, ವಾಮನ, ದಿನೇಶ ಹಾಗೂ ಪರನಿಮಿತ್ತ ಸದಸ್ಯರಾಗಿ ಎಸ್.ಡಿ.ಎಮ್.ಸಿ ಕಾರ್‍ಯದರ್ಶಿ ಶ್ರೀಮತಿ ಉಮಾವತಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲಲಿತಾ, ಆರೋಗ್ಯ ಕಾರ್ಯಕರ್ತೆ ರೇಖಾ, ನಾಮನಿರ್ದೇಶಿತ ಸದಸ್ಯರಾಗಿ ಶಿಕ್ಷಕ ಪ್ರತಿನಿಧಿ ಶ್ರೀಮತಿ ನಿರ್ಮಲ ಎನ್, ಸ್ಥಳೀಯ ಪ್ರತಿನಿಧಿ ಮಂಜುನಾಥ ಎಚ್, ವಿದ್ಯಾರ್ಥಿ ಪ್ರತಿನಿಧಿ ವಿಜೇತ್ ಆಯ್ಕೆಯಾಗಿದ್ದಾರೆ.

Related posts

ಮೊಗ್ರು ಊoತನಾಜೆ ಲಕ್ಷ್ಮೀ ನಾರಾಯಣ ಭಜನಾ ಮಂದಿರದಲ್ಲಿ ಕಣಿಯೂರು ವಲಯ ಮೊಗ್ರು ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಜ.9: ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ತಾಲೂಕಿನ 5 ಕಡೆಗಳಲ್ಲಿ ಆಕಸ್ಮಿಕ ಬೆಂಕಿ ಅವಘಡ

Suddi Udaya

ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ಅದ್ದೂರಿ ವ್ಯವಹಾರ ಸಮ್ಮೇಳನ 2025 – ಮೃದಂಗ

Suddi Udaya

ಕಿಲ್ಲೂರು ಸ.ಉ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!