25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು. 13: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ “ಶ್ರೀ ಗುರುಸಾನಿಧ್ಯ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ (ನಿ.) ಕೇಂದ್ರ ಕಛೇರಿ, ಬೆಳ್ತಂಗಡಿ ಇದರ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನಾ ಸಮಾರಂಭವು ಜು. 13 ರ ಶನಿವಾರದಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯು ಜೂ. 22ರಂದು ಶ್ರೀ ಗುರುದೇವ ವಿವಿಧೋದ್ದೇಶದ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಎನ್‌. ಪದ್ಮನಾಭ ಮಾಣಿಂಜ , ಉಪಾಧ್ಯಕ್ಷರಾದ ಭಗೀರಥ, ಜಿ , ವಿಶೇಷಾಧಿಧಿಕಾರಿಯಾದ ಯಂ. ಮೋನಪ್ಪ ಪೂಜಾರಿ ಕಂಡೆತ್ಯಾರು , ಮುಖ್ಯ ಕಾರ್ಯನಿರ್ವಾಯಣಾಧಿಕಾರಿಯಾದ ಅಶ್ವತ್ಥ ಕುಮಾರ್ , ಆಡಳಿತ ಮಂಡಳಿ ನಿರ್ದೇಶಕರಾದ ಶ್ರೀಮತಿ ಸುಜಿತಾ ವಿ. ಬಂಗೇರ, ಸಂಜೀವ ಪೂಜಾರಿ, ಶ್ರೀಮತಿ ತನುಜಾ ಶೇಖರ್, ಕೆ.ಪಿ. ದಿವಾಕರ, ಜಗದೀಶ್ಚಂದ್ರ ಡಿ.ಕೆ, ಚಂದ್ರಶೇಖರ್, ಜಯವಿಕ್ರಮ. ಪಿ, ಧರಣೇಂದ್ರ ಕುಮಾರ್, ಆನಂದ ಪೂಜಾರಿ ಸರ್ವೆದೋಳ, ಡಾ| ರಾಜಾರಾಮ್ ಕೆ.ಬಿ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ

Suddi Udaya

ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್ ರವರಿಂದ ಬೆಳ್ತಂಗಡಿ ಶ್ರೀ ಧ.ಆಂ.ಮಾ. ಶಾಲೆಯ ಜಿಲ್ಲಾ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಸ್ಕೌಟ್ ಗೈಡ್ಸ್ ಗಳಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿ – ಹಯಾತುಲ್ ಇಸ್ಲಾಂ ಮದರಸ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸಂಸ್ಥಾಪನ ದಿನಾಚರಣೆ

Suddi Udaya

ಕಾರುಗಳ ನಡುವೆ ಅಪಘಾತ:

Suddi Udaya
error: Content is protected !!