July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ವನಮಹೋತ್ಸವ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ನೇತೃತ್ವದಲ್ಲಿ ಹಾಗೂ ಶ್ರೀಗುರು ಸ್ವಸಹಾಯ ಸಂಘಗಳ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ಇತ್ತೀಚೆಗೆ ಬಳಂಜದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರು ರಂಜಿತ್ ಎಚ್ ಡಿ, ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್, ಜೆಸಿ ಸದಸ್ಯರಗಳಾದ ರತ್ನಕರ, ಸರಿತಾ ಪ್ರವೀಣ್, ರಕ್ಷಿತ್, ದೀಪಕ್ ಎಚ್ ಡಿ, ಶ್ರೀ ಗುರು ಸ್ವಸಹಾಯ ಸಂಘದ ಅಧ್ಯಕ್ಷರಾದ ಧರಣಪ್ಪ ಗುಂಡಿದಡ್ಡ, ಪ್ರಮುಖರಾದ ದೇಜಪ್ಪ ಪೂಜಾರಿ, ಪ್ರವೀಣ್ ಕುಮಾರ್ ಎಚ್ ಎಸ್, ಕೇಶವ ಪೂಜಾರಿ, ಹರೀಶ್, ಕರಿಯ ಪೂಜಾರಿ, ಅಚ್ಚುತ ಪಾಡಿ, ನಾರಾಯಣ ಮಜ್ಜೆನಿ, ಸಂಜೀವ ಕಿನ್ಯರದಡ್ಡ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಮಾನ್ವಿ ಶ್ರೀ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ದಿ| ಕಾಶ್ಮೀರಿ ಮೆನೇಜಸ್‌ ರವರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಬೆಳ್ತಂಗಡಿಯಲ್ಲಿ ಅಗ್ನಿ ಅನಾಹುತಗಳ ತಡೆಗಟ್ಟುವ ಕುರಿತು ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅನುಗ್ರಹ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Suddi Udaya

ಸಾಧನೆಯ ಶಿಖರದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಶಿಕ್ಷಣ ಕ್ಷೇತ್ರದಲ್ಲೇ ಹೊಸ ಭಾಷ್ಯ , ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಸಂಸ್ಥೆ

Suddi Udaya

ನಡ: ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರು ನಾಮಕರಣ ಮಾಡಲು ಪಿ.ಡಿ.ಒ ರವರಿಗೆ ಮನವಿ

Suddi Udaya
error: Content is protected !!