23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ವನಮಹೋತ್ಸವ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ನೇತೃತ್ವದಲ್ಲಿ ಹಾಗೂ ಶ್ರೀಗುರು ಸ್ವಸಹಾಯ ಸಂಘಗಳ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ಇತ್ತೀಚೆಗೆ ಬಳಂಜದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರು ರಂಜಿತ್ ಎಚ್ ಡಿ, ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್, ಜೆಸಿ ಸದಸ್ಯರಗಳಾದ ರತ್ನಕರ, ಸರಿತಾ ಪ್ರವೀಣ್, ರಕ್ಷಿತ್, ದೀಪಕ್ ಎಚ್ ಡಿ, ಶ್ರೀ ಗುರು ಸ್ವಸಹಾಯ ಸಂಘದ ಅಧ್ಯಕ್ಷರಾದ ಧರಣಪ್ಪ ಗುಂಡಿದಡ್ಡ, ಪ್ರಮುಖರಾದ ದೇಜಪ್ಪ ಪೂಜಾರಿ, ಪ್ರವೀಣ್ ಕುಮಾರ್ ಎಚ್ ಎಸ್, ಕೇಶವ ಪೂಜಾರಿ, ಹರೀಶ್, ಕರಿಯ ಪೂಜಾರಿ, ಅಚ್ಚುತ ಪಾಡಿ, ನಾರಾಯಣ ಮಜ್ಜೆನಿ, ಸಂಜೀವ ಕಿನ್ಯರದಡ್ಡ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಕಣಿಯೂರು ನಿವೃತ್ತ ಶಿಕ್ಷಕಿ ಹರ್ಷಲಾರವರಿಗೆ ಕ್ಲಸ್ಟರ್ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗಣಪತಿ

Suddi Udaya

ಧರ್ಮಸ್ಥಳ: ಕೇಶವ ಗಾಣಿಗ ನಿಧನ

Suddi Udaya

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಅವ್ಯವಸ್ಥೆ ಪರಿಶೀಲಿಸಿದ ಎ.ಸಿ: ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಡಲು ಗುತ್ತಿಗೆದಾರರಿಗೆ ಸೂಚನೆ

Suddi Udaya

ಮಂಗಳೂರು ವಿವಿ ಸ್ನಾತಕ ಪದವಿ ಪರೀಕ್ಷೆ ಫಲಿತಾಂಶ: ಎಂ.ಎಸ್.ಡಬ್ಲ್ಯೂನಲ್ಲಿ ಅಜಿರದ ಯಶಸ್ವಿನಿಗೆ ಪ್ರಥಮ ರ‍್ಯಾಂಕ್

Suddi Udaya
error: Content is protected !!